ರಾಜ್ಯದಲ್ಲಿ ಸದ್ಯದಲ್ಲೇ ಮಧ್ಯಂತರ ಚುನಾವಣೆ : ದೇವೇಗೌಡ ಇಂಗಿತ
ರಾಜ್ಯದಲ್ಲಿ ಸದ್ಯದಲ್ಲೇ ಮಧ್ಯಂತರ ಚುನಾವಣೆ : ದೇವೇಗೌಡ ಇಂಗಿತ
ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲ್ರ 75ನೇ ಜನ್ಮದಿನ ಆಚರಣೆ
ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲ್ರ 75ನೇ ಜನ್ಮ ದಿನಾಚರಣೆಯಲ್ಲಿ ಸಮಾರಂಭದಲ್ಲಿ ಮಾತ ನಾಡಿದ ಅವರು, ರಾಜ್ಯ ಸರಕಾರದಲ್ಲಿ ನಾನು ಹೇಳಿದ್ದೆಲ್ಲ ನಡೆಯುತ್ತದೆ ಎನ್ನುವ ಮಾತಿದೆ. ನಾನೇನೂ ರಿಮೋಟ್ ಕಂಟ್ರೋಲ್ ಅಲ್ಲ. ಅಲ್ಲದೇ ಪರಿಸ್ಥಿತಿ ಮೇಲೆ ಕಂಡಷ್ಟು ಸರಳವಾಗಿಲ್ಲ ಎಂದು ಗೂಢಾರ್ಥದಲ್ಲಿ ಹೇಳಿದರು.
ಈ ಸಮಾರಂಭ ಉದ್ಘಾಟಿಸ ಬೇಕಾಗಿದ್ದ ಮುಖ್ಯಮಂತ್ರಿಗಳು ಬೀದರ್ ಚುನಾವಣೆಯ ಸಿದ್ದತೆಯಿಂದಾಗಿ ಗೈರು ಹಾಜ ರಾಗಿದ್ದಾರೆ. ಅವರ ಪಕ್ಷ ಉಳಿಸಿಕೊಳ್ಳಲು ಅವರು, ನಮ್ಮ ಪಕ್ಷ ಉಳಿಸಿಕೊಳ್ಳಲು ನಾವು ಪ್ರಯತ್ನಪಡುತ್ತೇವೆ. ನನ್ನ ದೇಹ ದಲ್ಲಿ ಮೊದಲಿನ ಶಕ್ತಿ ಉಳಿದಿಲ್ಲ. ತ್ರಿಮೂರ್ತಿಗಳಾದ ಸಿದ್ದರಾಮಯ್ಯ, ಎಂ.ಪಿ.ಪ್ರಕಾಶ್, ಪಿ.ಜಿ.ಆರ್.ಸಿಂಧ್ಯ ಜೆಡಿಎಸ್ ಪಕ್ಷವನ್ನು ಮುನ್ನಡೆಸುತ್ತಾರೆ ಎಂದರು.
ಜೆ.ಎಚ್.ಪಟೇಲರಲ್ಲಿನ ನಾಯಕತ್ವ ಗುಣಗಳನ್ನು ಕೊಂಡಾಡಿದ ದೇವೇಗೌಡ- ಪಟೇಲರು ನಿಜವಾದ ಅರ್ಥದಲ್ಲಿ ಹೋರಾಟಗಾರರಾಗಿದ್ದರು. ದೇವರಾಜು ಅರಸು ನಂತರ ರಾಜ್ಯ ಕಂಡ ನಿಜವಾದ ಹೋರಾಟಗಾರರವರು ಎಂದರು.
(ಇನ್ಪೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications