ಬೀದರ್ ಚುನಾವಣೆ ನಂತರ ಉ.ಕ.ದಿ 2 ಸರ್ಕಿಟ್ಪೀಠ-ಧರ್ಮಸಿಂಗ್
ಬೀದರ್ ಚುನಾವಣೆ ನಂತರ ಉ.ಕ.ದಿ 2 ಸರ್ಕಿಟ್ಪೀಠ-ಧರ್ಮಸಿಂಗ್
ಕೇಂದ್ರ ಸರಕಾರದ ಜೊತೆ ಈಗಾಗಲೇ ಮಾತುಕತೆ...
ಉತ್ತರಕರ್ನಾಟಕದ ಜನತೆಯ ಬಹುದಿನದ ಬೇಡಿಕೆಯಂತೆ ಸರ್ಕೀಟ್ ಪೀಠ ಸ್ಥಾಪಿಸುವ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡದೆ ಕಾರ್ಯ ಪ್ರವೃತ್ತವಾಗಲಿದೆ ಎಂದೂ ಭಾನುವಾರ ಧರ್ಮಸಿಂಗ್ ಹೇಳಿದರು.
ಸರ್ಕಾರ ಹೈಕೋರ್ಟ್ ಪೀಠ ಸ್ಥಾಪನೆಗೆ ಮುಂಚೆ ಸರ್ಕಿಟ್ ಬೆಂಚ್ ಸ್ಥಾ ಪನೆಗೆ ಯತ್ನಿಸುತ್ತದೆ. ಇದಾದ ನಂತರ ಹೈಕೋರ್ಟ್ ಪೀಠ ಸ್ಥಾಪನೆಗೆ ಕಾರ್ಯಪ್ರವೃತ್ತವಾಗಲಿದೆ . ಕೇಂದ್ರ ಸರಕಾರದ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದು , ಸಕರಾತ್ಮಕ ಪ್ರತಿಕ್ರಿಯೆ ಬಂದಿದೆ. ಹೈಕೋರ್ಟ್ ಪೀಠ ಇಲ್ಲದೆ ಹೋದರೆ ಸರ್ಕಿಟ್ ಬೆಂಚ್ ಸ್ಥಾಪನೆಗೆ ಅವಕಾಶ ಕೊಡಿ ಎಂದಾಗ ಜೈನ್ ಅವರಿಂದಲೂ ಸಕರಾತ್ಮಕವಾಗಿ ಉತ್ತರಬಂದಿದೆ ಎಂದು ಧರ್ಮಸಿಂಗ್ ತಿಳಿಸಿದರು.
ಇತ್ತೀಚೆಗೆ ವಕೀಲರ ಸಂಘದ ಪದಾಧಿಕಾರಿಗಳು ಧರ್ಮಸಿಂಗ್ ಅವರನ್ನು ಭೇಟಿಯಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸರ್ಕಿಟ್ ಬೆಂಚ್ ಸ್ಥಾಪಿಸಲು ಮನವಿ ಪತ್ರ ಸಲ್ಲಿಸಿದ್ದರು. ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳಿಗೆ ಬೇಕಾದ ಸಿಬ್ಬಂದಿ ಒದಗಿಸುವಂತೆಯೂ ವಕೀಲರ ಸಂಘದ ಪದಾಧಿಕಾರಗಳ ಮನವಿಯಲ್ಲಿ ಆಗ್ರಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications