ಕ್ರಿಕೆಟ್ ಜ್ವರ : ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ನಿರ್ಬಂಧ
ಕ್ರಿಕೆಟ್ ಜ್ವರ : ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಸಂಚಾರ ನಿರ್ಬಂಧ
ಪ್ರಮುಖ ರಸ್ತೆಗಳಲ್ಲಿ ಭಾರೀ ವಾಹನಗಳ ಪ್ರವೇಶಕ್ಕೆ ನಿಷೇಧ
ಸಂಚಾರ ಬದಲಾವಣೆಯ ಕುರಿತು ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಸಂಚಾರದಲ್ಲಿ ವಿವಿಧ ಬದಲಾವಣೆಗಳನ್ನು ಸೂಚಿಸಿದೆ. ಅವುಗಳೆಂದರೆ :
ಬಾಳೇಕುಂದ್ರಿ ರಸ್ತೆಯಿಂದ ಕ್ವೀನ್ಸ್ ರಸ್ತೆ ಜಂಕ್ಷನ್, ವಿಂಡ್ಸರ್ ಮೇನರ್ನಿಂದ ರಾಜಭವನ ರಸ್ತೆ , ಕ್ಯಾಷ್ ಫಾರ್ಮಸಿಯಿಂದ ಸೇಂಟ್ಮಾರ್ಕ್ಸ್ ರಸ್ತೆ , ಟ್ರಿನಿಟಿ ವೃತ್ತದಿಂದ ಎಂಜಿ.ರಸ್ತೆ ಹಾಗೂ ಹಡ್ಸನ್ ವೃತ್ತದಿಂದ ಕಸ್ತೂರಬಾ ರಸ್ತೆ - ಈ ಮಾರ್ಗದಲ್ಲಿ ಟೆಂಪೋ ಸಹಿತ ಭಾರೀ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.
ಕೆಲಕಂಡ ಪ್ರದೇಶಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಅವುಗಳೆಂದರೆ :
ಕ್ವೀನ್ಸ್ ರಸ್ತೆಯಲ್ಲಿ ಸಿಟಿಒ ವೃತ್ತದಿಂದ ಕ್ವೀನ್ಸ್ ಪ್ರತಿಮೆ ವೃತ್ತದವರೆಗೆ. ಸಿಟಿಒ ವೃತ್ತದಿಂದ ತಿಮ್ಮಯ್ಯ ರಸ್ತೆ ಜಂಕ್ಷನ್ವರೆಗೆ. ಕಬ್ಬನ್ ರಸ್ತೆಯಲ್ಲಿ ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ ಜಂಕ್ಷನ್ವರೆಗೆ. ಲ್ಯಾವೆಲ್ಲೆ ರಸ್ತೆಯಲ್ಲಿ ಕ್ವೀನ್ಸ್ ಪ್ರತಿಮೆ ವೃತ್ತದಿಂದ ಮದ್ರಾಸ್ ಬ್ಯಾಂಕ್ ವೃತ್ತದವರೆಗೆ. ಹಾಗೂ ಮದ್ರಾಸ್ ಬ್ಯಾಂಕ್ ಜಂಕ್ಷನ್ ಮತ್ತು ಆಶೀರ್ವಾದ್ ವೃತ್ತದವರೆಗೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications