ಕಾಂಗರೂ ವಿರುದ್ಧ ಸೆಣಸು : ಭಾರತ ತಂಡ ಸಲಹೆಗಾರರಾಗಿ ಗವಾಸ್ಕರ್
ಕಾಂಗರೂ ವಿರುದ್ಧ ಸೆಣಸು : ಭಾರತ ತಂಡ ಸಲಹೆಗಾರರಾಗಿ ಗವಾಸ್ಕರ್
ಭಾರತದ ಬ್ಯಾಟ್ಸ್ಮನ್ಗಳಿಗೆ ಹಿರಿಯ ಆಟಗಾರನಿಂದ ಮಾರ್ಗದರ್ಶನ, ಸ್ಫೂರ್ತಿ ತುಂಬಲು ಬಿಸಿಸಿಐ ತಂತ್ರ
ಅ.6ರ ಬುಧವಾರದಿಂದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಬೆಂಗಳೂರಿನಲ್ಲಿ ಪ್ರಾರಂಭವಾಗುತ್ತಿದ್ದು, ತಂಡವನ್ನು ಗವಾಸ್ಕರ್ ಮಂಗಳವಾರವೇ ಕೂಡಿಕೊಳ್ಳುವರು ಎಂದು ಬಿಸಿಸಿಐ ಕಾರ್ಯದರ್ಶಿ ಎಸ್.ಕೆ.ನಾಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಂಡದ ತರಬೇತುದಾರ ಜಾನ್ ರೈಟ್ ಅವರೇ ಆಗಿರುತ್ತಾರೆ. ಗವಾಸ್ಕರ್ ನೇಮಕದಿಂದಾಗಿ ಜವಾಬ್ದಾರಿಗಳಲ್ಲಿ ಗೊಂದಲಗಳುಂಟಾಗುವುದಿಲ್ಲ . ಗವಾಸ್ಕರ್ ಅವರ ಅಪಾರ ಅನುಭವ ಹಾಗೂ ತಾಂತ್ರಿಕ ಕೌಶಲವನ್ನು ತಂಡ ಬಳಸಿಕೊಳ್ಳಬೇಕು ಎನ್ನುವುದು ಬಿಸಿಸಿಐ ಅಪೇಕ್ಷೆ ಎಂದು ನಾಯರ್ ಹೇಳಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications