‘ಸಂಚಯ’ದಿಂದ ಕವನ-ಲೇಖನ ಸ್ಪರ್ಧೆ
‘ಸಂಚಯ’ದಿಂದ ಕವನ-ಲೇಖನ ಸ್ಪರ್ಧೆ
ಬಹುಮಾನಿತ ಕೃತಿಗಳು ಪುಸ್ತಕರೂಪದಲ್ಲಿ ಪ್ರಕಟ
ಕಾವ್ಯ ಸ್ಪರ್ಧೆಯಲ್ಲಿ ಭಾಗವಹಿಸುವವರು ಸ್ವರಚನೆಯ ಎರಡು ಕವಿತೆಗಳನ್ನು ಕಳುಹಿಸಬೇಕು. ಅನುವಾದ ಹಾಗೂ ಈಗಾಗಲೇ ಪ್ರಕಟಗೊಂಡ ಕವಿತೆಗಳಿಗೆ ಅವಕಾಶವಿಲ್ಲ.
ಲೇಖನ ಸ್ಪರ್ಧೆಯಲ್ಲಿ ಭಾಗವಹಿಸುವವರು ಕೆಳಗಿನ ಯಾವುದಾದರೊಂದು ವಿಷಯದ ಕುರಿತು ಲೇಖನ ಬರೆಯಬಹುದು. ವಿಷಯಗಳು : ಸಾಹಿತ್ಯ ಮತ್ತು ಕನ್ನಡ ಸಾಹಿತ್ಯ ಪರಿಷತ್ತು : ಅದರ ಪ್ರಸ್ತುತತೆ, ಜಯಂತ ಕಾಯ್ಕಿಣಿಯವರ ಸಣ್ಣಕತೆಯಾಂದರೆ ವಿಶ್ಲೇಷಣೆ ಅಥವಾ ಕಂಪ್ಯೂಟರಿನಲ್ಲಿ ಕನ್ನಡ ಬಳಕೆ : ಸಮಸ್ಯೆ - ಸವಾಲು. ಇವುಗಳಲ್ಲಿ ಒಂದು ವಿಷಯದ ಕುರಿತು, 15 ಪುಟ ಮೀರದಂತೆ ಲೇಖನ ಬರೆದು ಕಳುಹಿಸಬೇಕು.
ಬರಹಗಳನ್ನು ಕಳುಹಿಸಲು ಕೊನೆ ದಿನ ಅ.30, 2004.
ವಿಳಾಸ : ಸಂಚಯ , ನಂ. 86, 8ನೇ ಅಡ್ಡರಸ್ತೆ, ಅಶೋಕನಗರ, ಬನಶಂಕರಿ 1 ನೇ ಹಂತ, ಬೆಂಗಳೂರು-50. ದೂರವಾಣಿ- 080-26614510. ಮೊಬೈಲ್- 9844063514.
ಬಹುಮಾನಿತ ಬರಹಗಳನ್ನು ಸಂಚಯ ವಿಶೇಷ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು. ಜನವರಿ 31, 2005ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು.
(ಇನ್ಫೋ ವಾರ್ತೆ)
ಮುಖಪುಟ / ವಾಟ್ಸ್ ಹಾಟ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications