ಹಿಂದೂಗಳ ಜನಸಂಖ್ಯೆ ಹೆಚ್ಚಳಕ್ಕೆ ಅಷ್ಟಪುತ್ರಸೌಭಾಗ್ಯವತಿ ಆಂದೋಲನ
ಹಿಂದೂಗಳ ಜನಸಂಖ್ಯೆ ಹೆಚ್ಚಳಕ್ಕೆ ಅಷ್ಟಪುತ್ರಸೌಭಾಗ್ಯವತಿ ಆಂದೋಲನ
ಭಾರತದಲ್ಲಿ 20:36 ಅನುಪಾತದಲ್ಲಿ ಹಿಂದೂ-ಮುಸ್ಲಿಂ ಜನಸಂಖ್ಯೆ ಬೆಳವಣಿಗೆ
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೊಗಾಡಿಯಾ, 20:36 ರ ಅನುಪಾತದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾ ಯದ ಜನಸಂಖ್ಯೆ ಬೆಳೆಯುತ್ತಿದೆ. ಈ ಬೆಳವಣಿಗೆಗೆ ಕಡಿವಾಣ ಹಾಕದಿದ್ದರೆ, ಭಾರತದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗುವ ಸಾಧ್ಯತೆಗಳಿವೆ ಎಂದರು.
ಮತಬ್ಯಾಂಕ್ ಸೃಷ್ಟಿಗಾಗಿ ಮುಸ್ಲಿಂರಿಗೆ ವಿಶೇಷ ಮೀಸಲಾತಿ ಕಲ್ಪಿಸಲು ಕೇಂದ್ರದ ಯುಪಿಎ ಸರಕಾರ ಮುಂದಾಗಿದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ಎಲ್ಲರಿಗೂ ಬೇಕಿದ್ದರೆ ಮೀಸಲಾತಿ ಕಲ್ಪಿಸಲಿ. ಕೇವಲ ಮುಸ್ಲಿಂರನ್ನು ಓಲೈಸುವ ನೀತಿ ಸಲ್ಲದು. ಇದನ್ನು ಖಂಡಿಸಿ ಗ್ರಾಮಮಟ್ಟದಿಂದ 30 ಲಕ್ಷ ಯುವಕರನ್ನು ಸಂಘಟಿಸಿ, ಹೋರಾಟ ರೂಪಿಸುವುದಾಗಿ ತೊಗಾಡಿಯಾ ತಿಳಿಸಿದರು.
(ಇನ್ಫೋ ವಾರ್ತೆ)
Post your Views
ಮುಖಪುಟ / ವಾಟ್ಸ್ ಹಾಟ್
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications