ಲೋಕ ಕಲ್ಯಾಣಕ್ಕಾಗಿ ಲೋಕಾಯುಕ್ತ ವೆಂಕಟಾಚಲಗೆ ಹೆಚ್ಚಿನ ಅಧಿಕಾರ
ಲೋಕ ಕಲ್ಯಾಣಕ್ಕಾಗಿ ಲೋಕಾಯುಕ್ತ ವೆಂಕಟಾಚಲಗೆ ಹೆಚ್ಚಿನ ಅಧಿಕಾರ
ಪ್ರತಿದಿನ ಸರಕಾರಿ ಕಚೇರಿ ಮೇಲೆ ದಾಳಿ, ಮೊದಲ ಸುತ್ತಿನಲ್ಲಿಯೇ 45 ಕೋಟಿ
ಸರಕಾರಿ ಅಧಿಕಾರಿಗಳ ಮೇಲಿನ ಭ್ರಷ್ಟತೆಯ ಆರೋಪಗಳು ಹೆಚ್ಚುತ್ತಿವೆ. ಲಂಚ ಪಡೆಯಬೇಡಿ ಎನ್ನುವ ನನ್ನ ನಯವಾದ ಮಾತುಗಳು ಅವರ ಕಿವಿಗೆ ಬೀಳುತ್ತಿಲ್ಲ. ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು, ಪ್ರತಿದಿನ ವಿವಿಧ ಇಲಾಖೆಗಳ ಮೇಲೆ ದಿಢೀರ್ ದಾಳಿಗೆ ನಿರ್ಧರಿಸಿರುವುದಾಗಿ ಜಸ್ಟೀಸ್ ವೆಂಕಟಾಚಲ ತಿಳಿಸಿದ್ದಾರೆ.
ಮೊದಲ ಹೆಜ್ಜೆ : ನಗರದ ಉಪ ನೋಂದಣಾಧಿಕಾರಿಗಳ ಕಚೇರಿ, ತಹಸೀಲ್ದಾರ್ ಕಚೇರಿ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ (ಕೆಎಂಡಿಸಿ)ದ ಮೇಲೆ ಆರಂಭಿಕ ದಾಳಿ ಮಾಡಿ, ಸುಮಾರು 45 ಕೋಟಿ ರೂ.ಗಳ ಅವ್ಯವಹಾರವನ್ನು ಪತ್ತೆ ಹಚ್ಚಿದ್ದಾರೆ.
ಆಟೋ ರಿಕ್ಷಾಕ್ಕೆ ಸಾಲ ಪಡೆಯಲು ಹದಿನಾಲ್ಕು ಸಾವಿರ ಕಮೀಷನ್ ನೀಡಬೇಕು. ಎಲ್ಲೆಡೆಯೂ ಕಮೀಷನ್ ವ್ಯವಹಾರ ಸಾಮಾ ನ್ಯವಾಗಿದೆ. ಭೂಮಿಯೇ ಇಲ್ಲದವರಿಗೆ ಗಂಗಾ ಕಲ್ಯಾಣ ಯೋಜನೆಯ ಕೊಳವೆ ಬಾವಿಯನ್ನು ಮಂಜೂರು ಮಾಡಲಾಗಿದೆ. 1998 -99 ರಿಂದ 2002-03 ರವರೆಗೆ 51 ಕೋಟಿ ಸಾಲವನ್ನು ನೀಡಿದ್ದು, ಕೇವಲ ನಾಲ್ಕು ಕೋಟಿಯಷ್ಟೇ ಕೆಎಂಡಿಸಿಯಲ್ಲಿ ಮರುಪಾವತಿ ಯಾಗಿದೆ. ತನಿಖೆ ಸಂದರ್ಭದಲ್ಲಿ ಹೊರಬಿದ್ದ, ಇಂತಹ ಅನೇಕ ಅಂಶಗಳ ಬಗೆಗೆ ವೆಂಕಟಾಚಲ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications