ರಾಮಕೃಷ್ಣ ಮಠದಿಂದ ಬಡ ಜನತೆಗೆ ಉಚಿತ ಆಸ್ಪತ್ರೆ ; ದೇಣಿಗೆಗೆ ಸ್ವಾಗತ
ರಾಮಕೃಷ್ಣ ಮಠದಿಂದ ಬಡ ಜನತೆಗೆ ಉಚಿತ ಆಸ್ಪತ್ರೆ ; ದೇಣಿಗೆಗೆ ಸ್ವಾಗತ
ಧಾರ್ಮಿಕ ಮುಖಿ ಮಠವೀಗ ಸಮಾಜಮುಖಿಯೂ ಹೌದು
ತನ್ನ ಬಿಡುವಿರದ ಧಾರ್ಮಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಳ್ಳಲು ರಾಮಕೃಷ್ಣ ಮಠ ನಿರ್ಧರಿಸಿದೆ. ಮಠದ ಸಾಮಾಜಿಕ ಚಟುವಟಿಕೆಗಳ ಅಂಗವಾಗಿ 1 ಕೋಟಿ ರುಪಾಯಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಲಾಗುವುದು. ಇದರಲ್ಲಿ 50 ಲಕ್ಷ ರುಪಾಯಿಯನ್ನು ಕಟ್ಟಡದ ನಿರ್ಮಾಣಕ್ಕೆ ಹಾಗೂ ಉಳಿದ 50 ಲಕ್ಷ ರುಪಾಯಿಗಳನ್ನು ಉಪಕರಣಗಳ ಖರೀದಿಗೆ ಬಳಸಲಾಗುವುದು ಎಂದು ಮಠದ ಅಧ್ಯಕ್ಷ ಸ್ವಾಮಿ ರಾಘವೇಶಾನಂದರು ತಿಳಿಸಿದ್ದಾರೆ.
ಆಸ್ಪತ್ರೆಯ ನಿರ್ಮಾಣಕ್ಕೆ ದೇಣಿಗೆಗಳನ್ನು ರಾಮಕೃಷ್ಣ ಮಠ ಸ್ವಾಗತಿಸಿದೆ. ಈ ದೇಣಿಗೆಗೆ ತೆರಿಗೆ ವಿನಾಯಿತಿಯಿದೆ. ದೇಣಿಗೆ ನೀಡಲು ಬಯಸುವವರು ನಗದು /ಚೆಕ್/ ಡಿಡಿಗಳನ್ನು ರಾಮಕೃಷ್ಣ ಮಠ ಹೆಸರಿಗೆ ಕಳುಹಿಸಬಹುದು. ವಿಳಾಸ : ರಾಮಕೃಷ್ಣಮಠ, ಅಲಸೂರು, ಬೆಂಗಳೂರು-560 008. ಫೋನ್- (080) 25367878.
ಬಡ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಣೆ, ಮಕ್ಕಳಿಗೆ ಹಾಲು ವಿತರಣೆ, ಉಚಿತ ನೇತ್ರ ಚಿಕಿತ್ಸಾ ಶಿಬಿರಗಳಂಥ ಚಟುವಲಟಿಕೆಗಳಧಿಲ್ಲೂ ರಾಮಕೃಷ್ಣ ಮಠ ತೊಡಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications