ವೀರಪ್ಪನ್ಗೆ ಕ್ಷಮೆ ನೀಡಿ -ಸಾಂಗ್ಲಿಯಾನ ; ಸಾಧ್ಯವಿಲ್ಲ -ಸಿದ್ಧರಾಮಯ್ಯ
ವೀರಪ್ಪನ್ಗೆ ಕ್ಷಮೆ ನೀಡಿ -ಸಾಂಗ್ಲಿಯಾನ ; ಸಾಧ್ಯವಿಲ್ಲ -ಸಿದ್ಧರಾಮಯ್ಯ
ನರಹಂತಕನ ಬಂಧನ ಅಸಾಧ್ಯ... ಪೋಲೀಸರ ವ್ಯರ್ಥ ಪ್ರಯತ್ನ ನಿಲ್ಲಲಿ
ಬೀದರ್ ಚುನಾವಣೆಯ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯ ಪ್ರಚಾರಕ್ಕಾಗಿ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ವೀರಪ್ಪನ್ ಚಟುವಟಿಕೆಗಳ ವ್ಯಾಪ್ತಿ ಸಾಕಷ್ಟು ವಿಸ್ತಾರಗೊಂಡಿದೆ. 22 ಸಾವಿರ ಚದರ ಮೈಲಿಗಳ ಅರಣ್ಯವು ಕರ್ನಾಟಕ ಹಾಗೂ ತಮಿಳುನಾಡು ನಡುವೆ ಹಂಚಿ ಹೋಗಿದೆ. ಅರಣ್ಯದ ಅಳ ಅಗಲ ಎಲ್ಲವನ್ನು ಬಲ್ಲ ವೀರಪ್ಪನ್ ಬಂಧನಕ್ಕೆ ಸ್ಥಳೀಯರ ಸಹಕಾರ ಅತ್ಯಗತ್ಯ. ಅದರೆ ವೀರಪ್ಪನ್ ಬಗೆಗೆ ಅಲ್ಲಿನ ಜನ ಯಾವ ಮಾಹಿತಿ ನೀಡುತ್ತಿಲ್ಲ. ಪೋಲೀಸರ ಕಾರ್ಯಾಚರಣೆಯಿಂದ ಪ್ರಯೋಜನವಿಲ್ಲ.
ಹೀಗಾಗಿ ಪೂಲನ್ ದೇವಿಗೆ ನೀಡಿದಂತೆ ವೀರಪ್ಪನ್ಗೂ ಸಹಾ ಕ್ಷಮಾದಾನ ನೀಡಿ, ಸಾರ್ವಜನಿಕ ಬದುಕನ್ನು ನಡೆಸಲು ಅವಕಾಶ ಕಲ್ಪಿಸ ಬೇಕಾಗಿದೆ. ಈ ಬಗೆಗೆ ಸರಕಾರ ಸಂಧಾನದ ಕಾರ್ಯತಂತ್ರ ರೂಪಿಸಬೇಕು ಎಂದು ಸಾಂಗ್ಲಿಯಾನ ಹೇಳಿದರು.
ಕ್ಷಮೆ ಅಸಾಧ್ಯ : ಸಾಂಗ್ಲಿಯಾನ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ, ನರಹಂತಕ ವೀರಪ್ಪನ್ಗೆ ಕ್ಷಮೆ ನೀಡುವ ಸಾಧ್ಯತೆ ಇಲ್ಲವೇ ಇಲ್ಲ ಎಂದಿದ್ದಾರೆ. ವೀರಪ್ಪನ್ ಶಿಕಾರಿ ಮುಂದುವರಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications