ಉಡುಪಿ-ಕನಕಪೀಠ ಹಾಗೂ ಗೋಪುರ ಸ್ಥಾಪನೆಗೆ ಅಷ್ಠಮಠಗಳ ಸಮ್ಮತಿ
ಉಡುಪಿ-ಕನಕಪೀಠ ಹಾಗೂ ಗೋಪುರ ಸ್ಥಾಪನೆಗೆ ಅಷ್ಠಮಠಗಳ ಸಮ್ಮತಿ
ಕನಕದಾಸರಿಗೆ ಬ್ರಾಹ್ಮಣ ಅರ್ಚಕರಿಂದಲೇ ಪೂಜೆ...ಬೆಳ್ಳಿಕವಚ...ಇತ್ಯಾದಿ
ಉಡುಪಿ-ಮಣಿಪಾಲ್ ರಸ್ತೆಯ ಕುಂಡಲೆ ಕಾಡಿನಲ್ಲಿ , ಸುಮಾರು 25 ಲಕ್ಷರೂ ವೆಚ್ಚದಲ್ಲಿ ಪೀಠ ಸ್ಥಾಪಿಸಲಾಗುವುದು. ಕುರುಬ ಸಮುದಾಯದಿಂದ ಬಂದ ಬೇಡಿಕೆಗೆ ಸ್ಪಂದಿಸುತ್ತಿರುವುದಾಗಿ ಶೀರೂರು ಶ್ರೀಗಳು ಸುದ್ದಿಗಾರರಿಗೆ ತಿಳಿಸಿದರು.
ಕನಕದಾಸರಿಗೆ ಉಡುಪಿಯಲ್ಲಿ ಹಿಂದಿನಿಂದಲೂ ಪ್ರಾತಿನಿಧ್ಯ ನೀಡುತ್ತಲೇ ಬಂದಿದ್ದೇವೆ. ಮೊದಲು ಕನಕನ ಕಿಂಡಿ ಮಾತ್ರ ಇತ್ತು. ನಂತರ ಅಲ್ಲಿ ಕನಕನ ವಿಗ್ರಹವನ್ನು ಪೇಜಾವರ ಶ್ರೀಗಳು ಸ್ಥಾಪಿಸಿದ್ದಾರೆ. ಸುಮಾರು ಒಂದೂವರೆ ಲಕ್ಷ ಮೌಲ್ಯದ ಬೆಳ್ಳಿ ಕವಚವನ್ನು ಕನಕ ವಿಗ್ರಹಕ್ಕೆ ಮಾಡಿಸಲಾಗುತ್ತಿದೆ. ಬ್ರಾಹ್ಮಣ ಅರ್ಚಕರೇ ಇಲ್ಲಿನ ಕನಕ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆಂದು ಸ್ವಾಮೀಜಿ ತಿಳಿಸಿದ್ದಾರೆ.
ಕನಕ ಗೋಪುರ: ಉಡುಪಿಯ ಪ್ರಸಿದ್ದ ಕೃಷ್ಣ ದೇವಾಲಯದ ಮುಂಭಾಗದಲ್ಲಿ ಕನಕ ಗೋಪುರ ನಿರ್ಮಾಣಕ್ಕೆ ಸಹಾ ಅಷ್ಠಮಠಗಳು ಸಮ್ಮತಿಸಿರುವ ಕಾರಣ, ಈ ಹಿನ್ನೆಲೆಯ ವಿವಾದ ತಣ್ಣಗಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications