ಹಂಪಿ ಸಮಗ್ರ ಅಭಿವೃದ್ಧಿಗೆ ಕೇಂದ್ರದಿಂದ 5 ಕೋಟಿ ಅನುದಾನ
ಹಂಪಿ ಸಮಗ್ರ ಅಭಿವೃದ್ಧಿಗೆ ಕೇಂದ್ರದಿಂದ 5 ಕೋಟಿ ಅನುದಾನ
ಹಳೇಬೀಡಿನಲ್ಲಿನ ಹೊಯ್ಸಳ ದೇಗುಲದ ಅಭಿವೃದ್ಧಿಗೆ 61 ಲಕ್ಷ ರುಪಾಯಿ
ಹಂಪಿಯ ಸುತ್ತಲಿನ ಪ್ರದೇಶವನ್ನು ಪರಂಪರೆ ಹಳ್ಳಿಯನ್ನು ರೂಪಿಸಲಾಗುವುದು. ಈ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನಿಗಾ ಹರಿಸಿದ್ದು , 5 ಕೋಟಿ ರುಪಾಯಿ ಅನುದಾನ ನೀಡಲಿದೆ ಎಂದು ಸಚಿವೆ ರೇಣುಕಾ ಚೌಧುರಿ ಹೇಳಿದರು. ಅವರು ಅ.12ರಂದು ಹಂಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಗಾಲಿಗಳ ಮೇಲಿನ ಅರಮನೆ ಮಾದರಿಯಲ್ಲಿ ಹಂಪಿ ಸೇರಿದಂತೆ ದಕ್ಷಿಣ ಭಾರತದ ಸಾಂಸ್ಕೃತಿಕ-ಪಾರಂಪರಿಕ ನಗರಿಗಳ ಪ್ರಚಾರಕ್ಕೆ ಮುಂದಿನ ವರ್ಷ ರೈಲು ಸಂಚಾರ ಪ್ರಾರಂಭವಾಗಲಿದೆ. ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶವನ್ನು ಸಂಪರ್ಕಿಸುವ ಈ ರೈಲಿನಲ್ಲಿ ಪ್ರವಾಸಿಗರು ಪ್ಯಾಕೇಜ್ ರೂಪದಲ್ಲಿ ಸಂಚರಿಸಬಹುದು ಎಂದರು.
ಅರ್ಧಕ್ಕೆ ನಿಂತಿರುವ ಆನೆಗೊಂದಿ ತೂಗುಸೇತುವೆ ವಿಷಯವನ್ನು ಯುನೆಸ್ಕೋದೊಂದಿಗೆ ಚರ್ಚಿಸುವುದಾಗಿ ರೇಣುಕಾ ಚೌಧುರಿ ಹೇಳಿದರು. ಹಳೇಬೀಡಿನಲ್ಲಿನ ಹೊಯ್ಸಳ ದೇಗುಲದ ಅಭಿವೃದ್ಧಿಗೆ 61 ಲಕ್ಷರುಪಾಯಿಗಳ ಅನುದಾನವನ್ನು ರೇಣುಕಾ ಚೌಧುರಿ ಇದೇ ಸಂದರ್ಭದಲ್ಲಿ ಪ್ರಕಟಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications