ಭಾರತದವಿಜ್ಞಾನಿ ಕಸ್ತೂರಿರಂಗನ್ಗೆ ಪ್ರತಿಷ್ಠಿತಅಂತರರಾಷ್ಟ್ರೀಯ ಪ್ರಶಸ್ತಿ
ಭಾರತದವಿಜ್ಞಾನಿ ಕಸ್ತೂರಿರಂಗನ್ಗೆ ಪ್ರತಿಷ್ಠಿತಅಂತರರಾಷ್ಟ್ರೀಯ ಪ್ರಶಸ್ತಿ
ಬಾಹ್ಯಾಕಾಶ ಸಾಧನೆಗೆ ಸಂದ ಗೌರವ ಪುರಸ್ಕಾರ
ಪ್ರತಿಷ್ಠಿತ ಆಲನ್ ಡಿ ಎಮಿಲ್ ಸ್ಮಾರಕ ಪ್ರಶಸ್ತಿ ಭಾರತೀಯ ವಿಜ್ಞಾನಿಯ ಮಡಿಲಿಗೆ ಬಿದ್ದಿದೆ. ಕೆನಡಾದಲ್ಲಿ ಅಕ್ಟೋಬರ್ 8 ರಂದು ನಡೆದ 55ನೇ ಅಂತರರಾಷ್ಟ್ರೀಯ ಆಸ್ಟ್ರೋನಾಟಿಕಲ್ ಸಮಾವೇಶದಲ್ಲಿ ಕಸ್ತೂರಿ ರಂಗನ್ಗೆ ಫೆಡರೇಷನ್ ಅಧ್ಯಕ್ಷ ಮಾರಿಕೋ ಬಾರ್ಬೋಸ್ ಪ್ರಶಸ್ತಿ ವಿತರಿಸಿದರು.
ಭಾರತೀಯ ಬಾಹ್ಯಕಾಶ ಕ್ಷೇತ್ರಕ್ಕೆ ಕಸ್ತೂರಿ ರಂಗನ್ ಸೇವೆ ಅನನ್ಯ. ಇಂಟರ್ ನ್ಯಾಷನಲ್ ಆಸ್ಟ್ರೋನಾಟಿಕ್ಸ್ನ ಸದಸ್ಯರಾಗಿ, ಇಂಟರ್ನ್ಯಾಷನಲ್ ಕಮಿಟಿ ಆನ್ ಅರ್ತ್ ಅಬ್ಸರ್ವೇಷನ್ ಸಂಸ್ಥೆಯ ಅಧ್ಯಕ್ಷರಾಗಿ ಅವರು ಗಣನೀಯ ಸೇವೆಯನ್ನು ಸಲ್ಲಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications