ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬೀದರ್ ಚುನಾವಣೆ ಮತ ಎಣಿಕೆ : ಮುನ್ನಡೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ
ಬೀದರ್
ಚುನಾವಣೆ
ಮತ
ಎಣಿಕೆ
:
ಮುನ್ನಡೆಯಲ್ಲಿ
ಕಾಂಗ್ರೆಸ್
ಅಭ್ಯರ್ಥಿ
ಹಿನ್ನಡೆಯಲ್ಲಿ
ರಾಮಚಂದ್ರ
ವೀರಪ್ಪನವರ
ಪುತ್ರ
ಕಾಂಗ್ರೆಸ್ನ ನರಸಿಂಗರಾವ್ ಸೂರ್ಯವಂಶಿ 5ನೇ ಸುತ್ತಿನ ಮತ ಎಣಿಕೆಯ ನಂತರ ತಮ್ಮ ಸಮೀಪದ ಸ್ಪರ್ಧಿ ಬಿಜೆಪಿಯ ಬಸವರಾಜ ಆರ್ಯ ಅವರಿಗಿಂತ ಸುಮಾರು 6 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಜಾತ್ಯತೀತ ಜನತಾದಳದ ಬಾಬು ಹೊನ್ನಾನಾಯಕ ಮೂರನೇ ಸ್ಥಾನದಲ್ಲಿದ್ದಾರೆ.
ಬಿಜೆಪಿಯ ರಾಮಚಂದ್ರ ವೀರಪ್ಪ ಅವರ ಸಾವಿನಿಂದಾಗಿ ಬೀದರ್ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಅ.13ರಂದು ಮತದಾನ ನಡೆದಿತ್ತು .
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
Comments
Story first published: Saturday, November 24, 2001, 5:30 [IST]