ಉತ್ತರ ಕರ್ನಾಟಕದಲ್ಲಿ ಎರಡು ಸರ್ಕಿಟ್ ಪೀಠ ಸ್ಥಾಪನೆಗೆ ಹಸಿರು ನಿಶಾನೆ
ಉತ್ತರ ಕರ್ನಾಟಕದಲ್ಲಿ ಎರಡು ಸರ್ಕಿಟ್ ಪೀಠ ಸ್ಥಾಪನೆಗೆ ಹಸಿರು ನಿಶಾನೆ
ಸರ್ಕಿಟ್ ಪೀಠ ನೀಡಿದ್ದಕ್ಕೆ ಥ್ಯಾಂಕ್ಸ್, ಈಗ ಹೈಕೋರ್ಟ್ ಪೀಠ ನೀಡಿ!
ಗುಲ್ಪರ್ಗ ಮತ್ತು ಹುಬ್ಬಳ್ಳಿಯಲ್ಲಿ ಸರ್ಕಿಟ್ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು, ಭಾನುವಾರ(ಅ.17) ಹೈಕೋರ್ಟ್ ನ್ಯಾಯಾಧೀಶ ಎನ್.ಕೆ. ಜೈನ್ ಜೊತೆ ನಡೆಸಿದ ಮಾತುಕತೆಗಳು ಫಲಿಸಿವೆ. ಸರ್ಕಿಟ್ ಪೀಠಕ್ಕೆ ಅಗತ್ಯವಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಹೈಕೋರ್ಟ್ ಪೀಠ: ಉತ್ತರ ಕರ್ನಾಟಕದಲ್ಲಿ ಪೀಠ ಚಳವಳಿ ಪ್ರಸ್ತುತ ತೀವ್ರಗೊಂಡಿತ್ತು. ಪೀಠದ ಹೋರಾಟ, ಪ್ರತ್ಯೇಕ ರಾಜ್ಯದ ಚಳವಳಿಯಾಗಿ ಹೊಸ ರೂಪ ಪಡೆಯುತ್ತಿತ್ತು. ಈ ಭಾಗದಲ್ಲಿ ನಿತ್ಯ ಪ್ರತಿಭಟನೆ, ಧರಣಿ, ನ್ಯಾರ್ಯಾಗದ ಕಾರ್ಯಕಲಾಪಗಳಿಗೆ ಬಹಿಷ್ಕಾರ, ಕಪ್ಪು ಬಾವುಟ ಪ್ರದರ್ಶನ ಇವೆಲ್ಲವು ಸರ್ವೆ ಸಾಮಾನ್ಯವಾಗಿತ್ತು. ಹೋರಾಟದ ಒಂದು ಭಾಗವಾದ ಸರ್ಕಿಟ್ ಪೀಠದ ವಿವಾದ ತಣ್ಣಾಗಾಗಿದ್ದು, ರಾಜ್ಯ ಸರಕಾರದ ಮುಂದೆ ಈಗ ಹೈಕೋರ್ಟ್ ಪೀಠ ಸ್ಥಾಪನೆಯ ಸವಾಲು ಎದ್ದು ನಿಂತಿದೆ.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications