ಭದ್ರತೆ, ಅಪಾರ ಕುತೂಹಲಿಗಳ ಸಮ್ಮುಖದಲ್ಲಿ ವೀರಪ್ಪನ್ ಅಂತ್ಯಕ್ರಿಯೆ
ಭದ್ರತೆ, ಅಪಾರ ಕುತೂಹಲಿಗಳ ಸಮ್ಮುಖದಲ್ಲಿ ವೀರಪ್ಪನ್ ಅಂತ್ಯಕ್ರಿಯೆ
ಪೊಲೀಸರ ವಿರುದ್ಧ ಮುತ್ತುಲಕ್ಷ್ಮಿ ಆಕ್ರೋಶ
ವೀರಪ್ಪನ್ ಪತ್ನಿ ಮುತ್ತುಲಕ್ಷ್ಮಿ , ಮಗಳು ವಿಜಯರಾಣಿ ಯುವರಾಣಿ ಹಾಗೂ ಆತನ ಸೋದರನ ಪತ್ನಿ ಮುನಿಯಮ್ಮ ಅಂತ್ಯಕ್ರಿಯೆ ಸಂದರ್ಭದಲ್ಲಿ ಹಾಜರಿದ್ದರು. ಪ್ರಸ್ತುತ ಕೊಯಮತ್ತೂರು ಜೈಲಿನಲ್ಲಿರುವ ವೀರಪ್ಪನ್ ಸೋದರ ಮಥಾಯಿನ್ಗೆ ಸೇರಿದ ಭೂಮಿಯಲ್ಲಿ ವೀರಪ್ಪನ್ ಅಂತ್ಯಕ್ರಿಯೆ ನಡೆಯಿತು.
ಅ.20ರ ಬೆಳಗ್ಗೆ 6.35ರ ಸುಮಾರಿಗೆ ನಡೆದ ನರಹಂತಕನ ಅಂತ್ಯಕ್ರಿಯೆ ವೀಕ್ಷಿಸಲು ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು .
ಮುತ್ತುಲಕ್ಷ್ಮಿ ಆಕ್ರೋಶ
ವೀರಪ್ಪನ್ನ ಸ್ವಂತ ಸ್ಥಳವಾದ ಕರ್ನಾಟಕದಲ್ಲಿನ ಗೋಪಿನಾಥಂಗೆ ಆತನ ದೇಹವನ್ನು ಒಯ್ಯಲು ಅವಕಾಶ ನಿರಾಕರಿಸಿದ ಸೇಲಂನ ಪೊಲೀಸ್ ಅಧೀಕ್ಷಕರ ವಿರುದ್ಧ ವೀರಪ್ಪನ್ ಪತ್ನಿ ಮುತ್ತುಲಕ್ಷ್ಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀರಪ್ಪನ್ ಶರೀರವನ್ನು ಮಂಗಳವಾರ ರಾತ್ರಿ ಧರ್ಮಪುರಿ ಸರ್ಕಾರಿ ಆಸ್ಪತ್ರೆಯಿಂದ ಮೆಟ್ಟೂರಿಗೆ ತರಲಾಗಿತ್ತು .
(ಏಜನ್ಸೀಸ್)
ಮುಖಪುಟ / ವೀರಪ್ಪನ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications