ದಂತಚೋರ ವೀರಪ್ಪನ್ ಮಗಳು ಪ್ರಭಾಳಿಗೆ ಶಾಲೆಯಿಂದ ಗೇಟ್ಪಾಸ್
ದಂತಚೋರ ವೀರಪ್ಪನ್ ಮಗಳು ಪ್ರಭಾಳಿಗೆ ಶಾಲೆಯಿಂದ ಗೇಟ್ಪಾಸ್
ಅಪ್ಪ ಮಾಡಿದ ಮಹಾ ಪಾಪಕ್ಕೆ ಮಗಳಿಗೆ ಶಿಕ್ಷೆ...
ತಮಿಳುನಾಡಿನ ಕುದ್ದಲೂರುನಲ್ಲಿ ವ್ಯಾಸಂಗ ಮಾಡುತ್ತಿದ್ದ ವೀರಪ್ಪನ್ ಪುತ್ರಿಗೆ ಶಾಲಾ ಆಡಳಿತ ವರ್ಗಾವಣೆ ಪತ್ರ(ಟಿ.ಸಿ) ನೀಡಲು ನಿರ್ಧರಿಸಿದೆ. ಕುದ್ದಲೂರುನ ಸೇಂಟ್ಜೋಸೆಫ್ ಮೆಟ್ರಿಕ್ಯೂಲೇಷನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವೀರಪ್ಪನ್ ಪುತ್ರಿ ಪ್ರಭಾ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಹನ್ನೆರಡು ವರ್ಷದ ಪ್ರಭಾ ಕಳೆದ ಜುಲೈನಲ್ಲಿ ಶಾಲೆಗೆ ದಾಖಲಾಗಿದ್ದಳು. ಶಾಲೆಯ ಪ್ರಾಂಶುಪಾಲರನ್ನು ಹೊರತು ಪಡಿಸಿದರೆ ಬೇರೆ ಯಾರಿಗೂ ಪ್ರಭಾ ಹಿನ್ನೆಲೆ ತಿಳಿದಿರಲಿಲ್ಲ. ವೀರಪ್ಪನ್ ಹಿನ್ನೆಲೆ ತಿಳಿತ ತಕ್ಷಣವೇ ಟಿ.ಸಿ. ನೀಡಲು ಶಾಲೆಯ ಆಡಳಿತ ಮಂಡಳಿ ನಿರ್ಧರಿಸಿತ್ತು. ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಟಿ.ಸಿ. ನೀಡಿದರೆ ಚೆನ್ನಾಗಿರುವುದಿಲ್ಲವೆಂದು ವಕೀಲರೊಬ್ಬರು ನೀಡಿದ ಸಲಹೆ ಮೇರೆಗೆ ಈವರೆಗೆ ಟಿ.ಸಿ. ಪ್ರಕ್ರಿಯೆಯನ್ನು ಮೂಂದೂಡಲಾಗಿತ್ತು . ಆದರೆ ವೀರಪ್ಪನ್ ಸಾವಿನ ಸಂದರ್ಭದಲ್ಲಿ ಆತನ ಮಗಳಿಗೆ ಟಿ.ಸಿ. ನೀಡಲು ಶಾಲಾಡಳಿತ ನಿರ್ಧರಿಸಿದೆ.
(ಪಿಟಿಐ)
ಮುಖಪುಟ / ವೀರಪ್ಪನ್
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications