ಆಮದು ವಸ್ತುಗಳ ಮೇಲೆ ವಿಧಿಸಲಾಗಿದ್ದ ‘ವಿಶೇಷ ತೆರಿಗೆ ’ರದ್ದು
ಆಮದು ವಸ್ತುಗಳ ಮೇಲೆ ವಿಧಿಸಲಾಗಿದ್ದ ‘ವಿಶೇಷ ತೆರಿಗೆ ’ರದ್ದು
ಕೆಎಸ್ಟಿಯಲ್ಲಿ ನೋಂದಣಿಗೊಂಡ ವ್ಯಾಪಾರಸ್ಥರಿಗೆ ವಿನಾಯಿತಿ ಒದಗಿಸಲಾಗಿದೆ
ಅಕ್ಟೋಬರ್ 1ರಿಂದ ಹೊರ ರಾಜ್ಯದಿಂದ ತರುವ ಎಲ್ಲಾ ವಸ್ತುಗಳ ಮೇಲೆ ವಿಶೇಷ ಪ್ರವೇಶ ತೆರಿಗೆ ವಿಧಿಸಲಾಗಿತ್ತು. ಇದರ ಬಗೆಗೆ ಕೈಗಾರಿಕೋದ್ಯಮಿಗಳು ಮತ್ತು ವ್ಯಾಪರಸ್ಥರು ತೀವ್ರ ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಸರಕಾರ ಮೆದು ನೀತಿ ಅನುಸರಿಸಿದೆ.
ಅಕ್ಟೋಬರ್1 ರೊಳಗೆ ಕೆಎಸ್ಟಿಯಡಿಯಲ್ಲಿ ನೋಂದಣಿ ಪಡೆದ ವ್ಯಾಪರಸ್ಥರು ಹೊರ ರಾಜ್ಯದಿಂದ ಯಾವುದೇ ವಸ್ತುವನ್ನು ಮಾರಾಟಕ್ಕಾಗಲಿ ಅಥವಾ ಕಚ್ಚಾಪದಾರ್ಥ ತಂದರೆ ಅದಕ್ಕೆ ವಿಶೇಷ ತೆರಿಗೆ ವಿಧಿಸಲಾಗುವುದಿಲ್ಲ.ಆದರೆ ಯಾರು ಕೆ ಎಸ್ಟಿಯಡಿಯಲ್ಲಿ ನೋಂದಾಣಿಗೊಳ್ಳದ ವ್ಯಾಪರಸ್ಥರಿಗೆ ಅಕ್ಟೋಬರ್ 1ರಿಂದ ಜಾರಿಯಲ್ಲಿರುವ ವಿಶೇಷ ಪ್ರವೇಶ ತೆರಿಗೆ ಮುಂದುವರೆಯುತ್ತದೆ.
ವ್ಯಾಪರಸ್ಥರು ಹೊರ ರಾಜ್ಯದಿಂದ ಯಾವುದೇ ವಸ್ತುಗಳನ್ನು ತರುವಾಗ ಸಂಬಂಧಸಿದ ದಾಖಲಾತಿಗಳನ್ನು ಕಡ್ಡಾಯವಾಗಿ ಚೆಕ್ಪೋಸ್ಟ್ ಅಧಿಕಾರಿಗಳಿಗೆ ತೋರಿಸಬೇಕು. ಮತ್ತು ಅಧಿಕಾರಿಗಳು ವಾಹನದಲ್ಲಿನ ವಸ್ತುಗಳನ್ನು ತಪಾಸಣೆ ಮಾಡಬಹುದಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications