ಹಾಲು ಕುಡಿದ ಹುಡುಗನಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಹಾಲು ಕುಡಿದ ಹುಡುಗನಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕೇಂದ್ರ ಸಾಹಿತ್ಯ ಅಕಾಡೆಮಿಯ ಸುವರ್ಣ ಮಹೋತ್ಸವ ಪ್ರಶಸ್ತಿಗಳು ಪ್ರಕಟ
ಕೇಂದ್ರ ಸಾಹಿತ್ಯ ಅಕಾಡೆಮಿಗೆ 50ವರ್ಷ ತುಂಬಿರುವ ಸಂದರ್ಭದಲ್ಲಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಐದು ಮಂದಿ ಯುವ ಲೇಖಕರು ಮತ್ತು ಹಿರಿಯ ಸಾಹಿತಿಗಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಲೆಯಾಳಂ ಲೇಖಕಿ ಎಸ್. ಸಿತಾರ, ಬಂಗಾಳಿ ಬರೆಹಗಾರ ಮಂದ್ರಕಾಂತ ಸೇನ್, ಇಂಗ್ಲೀಷ್ ಕವಿ ಮತ್ತು ಲೇಖಕ ರಂಜಿತ್ ಹೊಸಕೋಟೆ, ಹಿಂದಿ ಲೇಖಕಿ ನೀಲಾಕ್ಷಿ ಸಿಂಗ್ ಇತರ ಪ್ರಶಸ್ತಿ ಪುರಸ್ಕೃತರು.
ದಿಲ್ಲಿಯಲ್ಲಿ ನವೆಂಬರ್ 1ರಂದು ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪ್ರಶಸ್ತಿ ಪ್ರದಾನ ಮಾಡುವರು. ಇದೇ ಸಮಾರಂಭದಲ್ಲಿ ಮರಾಠಿಯ ಹಿರಿಯ ದಲಿತ ಕವಿ, ಕಾದಂಬರಿಕಾರ ನಾಮ್ ದೇವ್ ಲಕ್ಷ್ಮಣ್ ಧಸಾಲ್ ಅವರನ್ನು ಜೀವನದ ಸಾಧನೆಗಾಗಿ ಗೌರವಿಸುತ್ತಿದೆ.
ಹಾಲು ಕುಡಿದ ಹುಡುಗ, ಪ್ರಾಣ ಪಕ್ಷಿ , ನನ್ನ ಪಾಡಿಗೆ ನಾನು, ಮಾತಿಗೂ ಆಚೆ ರಷೀದರ ಕೃತಿಗಳು. ಹಾಲು ಕುಡಿದ ಹುಡುಗ ಕಥಾಸಂಕಲನಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ವರ್ಧಮಾನ ಹಾಗೂ ಲಂಕೇಶ್ ಸಾಹಿತ್ಯ ಪ್ರಶಸ್ತಿಗಳೂ ಅವರಿಗೆ ಸಂದಿವೆ.
ದಟ್ಸ್ಕನ್ನಡದಲ್ಲಿ ಪ್ರಕಟವಾಗಿರುವ ರಷೀದರ ಎರಡು ಕಥೆಗಳು : ಮಣ್ಣಾಂಗಟ್ಟಿ ಹಾಗೂ ಒಂದು ಪುರಾತನ ಪ್ರೇಮ.
ಪ್ರಸ್ತುತ ಮೈಸೂರು ಆಕಾಶವಾಣಿ ಕೇಂದ್ರದಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿ ರಷೀದ್ ಕಾರ್ಯ ನಿರ್ವಹಿಸುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications