ಭಾರತ ಶರಣಾಗತಿ : ನಾಗಪುರ ಟೆಸ್ಟ್ ಹಾಗೂ ಸರಣಿ ಕಾಂಗರೂ ವಶ
ಭಾರತ ಶರಣಾಗತಿ : ನಾಗಪುರ ಟೆಸ್ಟ್ ಹಾಗೂ ಸರಣಿ ಕಾಂಗರೂ ವಶ
35 ವರ್ಷದ ನಂತರ ಭಾರತದ ನೆಲದಲ್ಲಿ ಸರಣಿ ಗೆದ್ದ ಆಸ್ಟ್ರೇಲಿಯಾ
ಅ.29ರ ಶುಕ್ರವಾರ ನಾಗಪುರದಲ್ಲಿ ಕೊನೆಗೊಂಡ ಟೆಸ್ಟ್ ಪಂದ್ಯದಲ್ಲಿ ಹಂಗಾಮಿ ನಾಯಕ ರಾಹುಲ್ ಬಳಗ ಹೋರಾಟವಿಲ್ಲದೆ ಶರಣಾಗುವುದರೊಂದಿಗೆ ಭಾರತದಲ್ಲಿ ಸರಣಿ ಗೆಲ್ಲುವ ಆಸ್ಟ್ರೇಲಿಯಾದ ಗುರಿ ಈಡೇರಿತು. ಇದರೊಂದಿಗೆ 35 ವರ್ಷಗಳ ನಂತರ ಭಾರತದ ನೆಲದಲ್ಲಿ ಆಸ್ಟ್ರೇಲಿಯಾ ಟೆಸ್ಟ್ ಸರಣಿ ಗೆದ್ದಂತಾಗಿದೆ.
ಗುರುವಾರ ಮೂರನೇ ದಿನದಂತ್ಯಕ್ಕೆ ಮೂರು ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿದ್ದ ಆಸ್ಟ್ರೇಲಿಯಾ, ಶುಕ್ರವಾರದ ಬೆಳಗಿನ ಪಾಳಿಯಲ್ಲಿ ತನ್ನ ಇನಿಂಗ್ಸ್ನ್ನು 5 ವಿಕೆಟ್ನಷ್ಟಕ್ಕೆ 329 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಆಸ್ಟ್ರೇಲಿಯಾದ ಪರ ಮಾರ್ಟಿನ್ 97 ಹಾಗೂ ಕ್ಯಾಟಿಚ್ 99 ರನ್ ಗಳಿಸಿ ಔಟಾದರು. ಆಸ್ಟ್ರೇಲಿಯಾ ಒಡ್ಡಿದ 543ರನ್ಗಳನ್ನು ಬೆನ್ನತ್ತಿದ ಭಾರತ 200 ರನ್ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಭಾರತದ ಪರ ಶೆಹ್ವಾಗ್ 58 ಹಾಗೂ ಅಗರ್ಕರ್ ಅಜೇಯ 44 ರನ್ ಗಳಿಸಿದರು. ಕಾಂಗರೂ ಪರ ಜಿಲೆಸ್ಪಿ 4 ವಿಕೆಟ್ ಕಬಳಿಸಿದರು.
ಅಂತಿಮವಾಗಿ ಭಾರತ 342 ರನ್ಗಳ ಸೋಲನುಭವಿಸಿತು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications