ಅಂಗವಿಕಲರಿಗೆ ಅವಕಾಶ ಕೊಡಿ ; ಕಾಲ್ಸೆಂಟರ್ಗಳಿಗೆ ರಾಷ್ಟ್ರಪತಿ ಕರೆ
ಅಂಗವಿಕಲರಿಗೆ ಅವಕಾಶ ಕೊಡಿ ; ಕಾಲ್ಸೆಂಟರ್ಗಳಿಗೆ ರಾಷ್ಟ್ರಪತಿ ಕರೆ
ಭಾರತೀಯ ಭಾಷೆಗಳಲ್ಲಿ ಬ್ರೆೃಲಿ ಸಾಫ್ಟ್ವೇರ್ ರೂಪಿಸಲು ಆಗ್ರಹ
ಕಡಿಮೆ ತಂತ್ರಜ್ಞಾನ ಬಳಕೆ ಹಾಗೂ ಅಲ್ಪಾವಧಿಯ ತರಬೇತಿ ನೀಡಿ ದೃಷ್ಟಿಮಾಂದ್ಯರನ್ನು ಕರೆಕೇಂದ್ರಗಳಲ್ಲಿ ಬಳಸಿಕೊಳ್ಳಬಹುದಾಗಿದೆ ಎಂದು ಕಲಾಂ ಅಭಿಪ್ರಾಯಪಟ್ಟರು. ಬೆಂಗಳೂರಿನ ಸ್ಪಾಸ್ಟಿಕ್ಸ್ ಆಫ್ ಇಂಡಿಯಾದಲ್ಲಿ ಪಾಲಿಟೆಕ್ನಿಕ್ ಉದ್ಘಾಟಿಸಿ ಕಲಾಂ ನ.5ರ ಶುಕ್ರವಾರ ಮಾತನಾಡುತ್ತಿದ್ದರು.
ಬ್ರೆೃಲಿ ಸಾಫ್ಟ್ವೇರ್ ರೂಪಿಸುವಂತೆ ಐಟಿ ಸಮುದಾಯಕ್ಕೆ ಕರೆ ನೀಡಿದ ಕಲಾಂ- ಬ್ರೆೃಲಿ ಸೂಚನೆಗಳನ್ನು ಶ್ರವಣ ಹಾಗೂ ಪಠ್ಯವನ್ನಾಗಿ ಬದಲಿಸುವ ತಂತ್ರಜ್ಞಾನವನ್ನು ಭಾರತೀಯ ಭಾಷೆಗಳಲ್ಲಿ ರೂಪಿಸುವುದು ಅಗತ್ಯವಾಗಿದೆ. ಪ್ರಸ್ತುತ ಈ ತಂತ್ರಜ್ಞಾನ ಇಂಗ್ಲಿಷ್ನಲ್ಲಿ ಮಾತ್ರ ಲಭ್ಯವಿದೆ ಎಂದರು.
ದೈಹಿಕ ಹಾಗೂ ಮಾನಸಿಕ ನ್ಯೂನತೆ ಹೊಂದಿರುವವರ ಅಂಕಿಅಂಶ ಸರಿಯಾಗಿ ಲಭ್ಯವಿಲ್ಲ . ಪ್ರಸ್ತುತ ಸರ್ಕಾರಿ ಪುನರ್ವಸತಿ ಕಾರ್ಯಕ್ರಮಗಳಲ್ಲಿ ಸ್ಥಾನ ಪಡೆದಿರುವುದು ಕೇವಲ ಶೇ.20 ರಷ್ಟು ಮಂದಿ ಮಾತ್ರ. ಉಳಿದ ಬಹುಸಂಖ್ಯಾತ ಅಂಗನ್ಯೂನರಿಗೆ ಯಾವುದೇ ಸವಲತ್ತು ದೊರೆಯುತ್ತಿಲ್ಲ ಎಂದು ಕಲಾಂ ವಿಷಾದಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications