ಧರ್ಮ ಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಾಟಿಕಾ ಕನ್ನಡಿಗ-2004
ಧರ್ಮ ಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಾಟಿಕಾ ಕನ್ನಡಿಗ-2004
ನವಂಬರ್ 20ರಂದು ಹಾಸನದಲ್ಲಿ ಪ್ರಶಸ್ತಿ ಪ್ರದಾನ
ಜನಾಭಿಪ್ರಾಯವೇ ಮಾನದಂಡವಾಗಿರುವ ಈ ಪ್ರಶಸ್ತಿಗಾಗಿ, ರಾಜ್ಯದ 45 ಮತ ಗಟ್ಟೆ ಕೇಂದ್ರ ಹಾಗೂ ಪ್ರಮುಖ ನಗರಗಳಲ್ಲಿ ಸಂಚಾರಿ ಅಭಿಮತ ಕೇಂದ್ರಗಳ ಮೂಲಕ ಕನ್ನಡಿಗರ ಆಯ್ಕೆಯನ್ನು ಸಂಗ್ರಹಿಸಲಾಗಿತ್ತು. ಅಂತಿಮ ಸುತ್ತಿನಲ್ಲಿ 20 ಸಾವಿರಕ್ಕೂ ಅಧಿಕ ಮಂದಿಯ ಮೆಚ್ಚುಗೆಗೆ ಪಾತ್ರರಾಗಿದ್ದ, ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇನ್ಫೋಸಿಸ್ ಅಧ್ಯಕ್ಷ ನಾರಾಯಣ ಮೂರ್ತಿ, ಸುಧಾ ಮೂರ್ತಿ, ಚಲನಚಿತ್ರ ನಟ ವಿಷ್ಣುವರ್ಧನ್, ಕ್ರಿಕೆಟ್ ಪಟು ರಾಹುಲ್ ದ್ರಾವಿಡ್, ಜ್ಞಾನಪೀಠ ಪ್ರಶಸ್ತಿ ವಿಜೇತ ಅನಂತಮೂರ್ತಿ, ಲೋಕಾಯುಕ್ತ ವೆಂಕಟಾಚಲ ಸೇರಿದಂತೆ ಹದಿನೈದು ಮಂದಿ ಮೊದಲ ಸುತ್ತಿನಲ್ಲಿ ಆಯ್ಕೆಯಾಗಿದ್ದರು.
ವಾಟಿಕಾ ವರ್ಷದ ಕನ್ನಡಿಗ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನ.20 ರಂದು ಹಾಸನದಲ್ಲಿ ನಡೆಯುತ್ತಿದೆ. ಕಳೆದ ವರ್ಷ ಈ ಪ್ರಶಸ್ತಿಗೆ ಡಾ.ರಾಜ್ಕುಮಾರ್ ಪಾತ್ರರಾಗಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications