ಸುನಂದಾ ಪ್ರಕಾಶ ಕಡಮೆಗೆ ಛಂದ ಪುಸ್ತಕ ಬಹುಮಾನ
ಸುನಂದಾ ಪ್ರಕಾಶ ಕಡಮೆಗೆ ಛಂದ ಪುಸ್ತಕ ಬಹುಮಾನ
2005ರ ಜನವರಿ ತಿಂಗಳಲ್ಲಿ ಬಹುಮಾನ ವಿತರಣೆ- ಪುಸ್ತಕ ಪ್ರಕಟಣೆ
ಈ ಬಾರಿಯ ಛಂದ ಪುಸ್ತಕ ಬಹುಮಾನವನ್ನು ಕತೆಗಾರ್ತಿ ಸುನಂದಾ ಪ್ರಕಾಶ ಕಡಮೆ ಪಡೆದುಕೊಂಡಿದ್ದಾರೆ. 2005ರ ಜನವರಿ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಕಥಾಸಂಕಲನದ ಪ್ರಕಟಣೆ, ಸಾವಿರ ರೂಪಾಯಿ ಗೌರವಧನ ಮತ್ತು ಪ್ರಶಸ್ತಿಪತ್ರವನ್ನು ನೀಡಲಾಗುತ್ತದೆ.
ಸ್ಪರ್ಧೆಗೆ ಮೂವತ್ತೈದು ಹಸ್ತಪ್ರತಿಗಳು ಬಂದಿದ್ದವು. ಪ್ರತಿವರ್ಷವೂ ಯುವ ಕತೆಗಾರರೊಬ್ಬರ ಪ್ರಥಮ ಕಥಾಸಂಕಲನವನ್ನು ಪ್ರಕಟಿಸುವುದು ಛಂದಪುಸ್ತಕದ ಉದ್ದೇಶವಾಗಿದೆ ಎಂದು ಛಂದಪುಸ್ತಕದ ಪರವಾಗಿ ವಸುಧೇಂದ್ರ ತಿಳಿಸಿದ್ದಾರೆ.
ವಿಜಯ ಕರ್ನಾಟಕ ಕಥಾಸ್ಪರ್ಧೆ-2003 ರಲ್ಲಿ ಮಗು ಚಿತ್ರ ಬರೆಯಿತು ಕಥೆಗೆ ದ್ವಿತೀಯ ಬಹುಮಾನ, ಸಂಚಯ ಸಾಹಿತ್ಯ ಸ್ಪರ್ಧೆ(2003) ಯಲ್ಲಿ ಬಹುಮಾನ ಪಡೆದಿರುವ ಸುನಂದಾ ಪ್ರಕಾಶ ಕಡಮೆ ಈಚಿನ ದಿನಗಳಲ್ಲಿ ಗಮನ ಸೆಳೆಯುತ್ತಿರುವ ಬರಹಗಾರರಲ್ಲೊಬ್ಬರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications