ಢಂ ಢಂ! ಫೈರ್ಬ್ರಾಂಡ್ ನಾಯಕಿ ಉಮಾಭಾರತಿ ಪಕ್ಷದಿಂದ ಸಸ್ಪೆಂಡ್
ಢಂ ಢಂ! ಫೈರ್ಬ್ರಾಂಡ್ ನಾಯಕಿ ಉಮಾಭಾರತಿ ಪಕ್ಷದಿಂದ ಸಸ್ಪೆಂಡ್
ಬಿಜೆಪಿ ಅಧ್ಯಕ್ಷ ಎಲ್.ಕೆ.ಆಡ್ವಾಣಿ ತಂಡದ ಮೊದಲ ವಿಕೆಟ್ ಬಿತ್ತು !
ನ.10ರ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಉಮಾಭಾರತಿಯವರನ್ನು ಪಕ್ಷದಿಂದ ಅಮಾನತುಗೊಳಿಸಿರುವ ವಿಷಯ ತಿಳಿಸಿದರು. ಪಕ್ಷದ ನಾಯಕರ ಸಭೆಯಿಂದ ಉಮಾಭಾರತಿ ಹೊರಬಿದ್ದ ಸ್ವಲ್ಪ ಸಮಯದಲ್ಲೇ ಜಸ್ವಂತ್ ಈ ಪ್ರಕಟಣೆ ನೀಡಿದರು. ಸಭೆಯಿಂದ ಹೊರಬಿದ್ದ ಉಮಾ ಬಿಜೆಪಿ ನಾಯಕರ ವಿರುದ್ಧ ಮಾಧ್ಯಮ ಪ್ರತಿನಿಧಿಗಳ ಬಳಿ ದೂರಿದರು ಎನ್ನಲಾಗಿದೆ.
ಪಕ್ಷದ ವಿವಿಧ ಮುಖಂಡರು ಉಮಾ ಅಶಿಸ್ತಿನ ಬಗೆಗೆ ದೂರಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷರು ಉಮಾ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಅಮಾನತುಗೊಳಿಸಿದ್ದಾರೆ ಎಂದು ಜಸ್ವಂತ್ ಸಿಂಗ್ ತಿಳಿಸಿದರು.
(ಪಿಟಿಐ)
Post your views
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications