‘ಆರ್ಟ್ ಆಫ್ ಲಿವಿಂಗ್’ನಿಂದ ಉದ್ಯಮಪತಿಗಳಿಗೆ ಅಧ್ಯಾತ್ಮ ಸಮ್ಮೇಳನ
‘ಆರ್ಟ್ ಆಫ್ ಲಿವಿಂಗ್’ನಿಂದ ಉದ್ಯಮಪತಿಗಳಿಗೆ ಅಧ್ಯಾತ್ಮ ಸಮ್ಮೇಳನ
ನ.19ರಿಂದ 21ರವರೆಗೆ ಬೆಂಗಳೂರಿನಲ್ಲಿ ಉದ್ಯಮ ಸಂಸ್ಕೃತಿ ಮತ್ತು ಅಧ್ಯಾತ್ಮ
ಉದ್ಯಮಿಗಳಲ್ಲಿ ಕರ್ತವ್ಯ ನಿಷ್ಠೆಯನ್ನು ಜಾಗೃತಗೊಳಿಸುವುದು ಹಾಗೂ ಆಧ್ಯಾತ್ಮ ತಿಳಿವಳಿಕೆ ನೀಡುವುದು ಈ ಸಮ್ಮೇಳನದ ಉದ್ದೇಶ. ಸುಮಾರು 58 ದೇಶಗಳ ಸಾವಿರಾರು ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸುವರು ಎಂದು ಸಮ್ಮೇಳನದ ಸಂಘಟನೆಯ ನೇತೃತ್ವ ವಹಿಸಿರುವ ಬ್ರಿಟಾನಿಯಾ ಬಳಗದ ಮುಖ್ಯ ನಿರ್ವಹಣಾಧಿಕಾರಿ ನಿಖಿಲ್ ಸೇನ್ ತಿಳಿಸಿದ್ದಾರೆ. ಅಂದಹಾಗೆ, ಈ ಸಮ್ಮೇಳನದ ಹೆಸರು- ಉದ್ಯಮ ಸಂಸ್ಕೃತಿ ಮತ್ತು ಅಧ್ಯಾತ್ಮ.
ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಮೈರಾನ್ ಸ್ಟೋಲ್ಸ್ ಕೂಡ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ರವಿಶಂಕರ್ ಸೇರಿದಂತೆ ಅನೇಕ ಪಂಡಿತರು ಅಧ್ಯಾತ್ಮ ವಿಚಾರಗಳ ಬೋಧಿಸುವರು. ಉದ್ಯಮಿಗಳ ವೈಯಕ್ತಿಕ ಬದುಕು ಹಾಗೂ ಉದ್ಯಮದ ಏಳಿಗೆಯ ಹಿನ್ನೆಲೆಯಲ್ಲಿ ಈ ಸಮ್ಮೇಳನ ನೈತಿಕ ಭದ್ರತೆಯನ್ನು ಒದಗಿಸಲಿದೆ. ಯೋಗ, ಧ್ಯಾನ, ಅಧ್ಯಾತ್ಮ ವಿಚಾರಗಳ ಮೂಲಕ ಉದ್ಯಮ ಸಂಸ್ಕೃತಿಯನ್ನು ರೂಪಿಸುವ ನಿಟ್ಟಿನಲ್ಲಿ ಉದ್ಯಮ ಸಂಸ್ಕೃತಿ ಮತ್ತು ಅಧ್ಯಾತ್ಮ ಸಮ್ಮೇಳನ ಮಹತ್ವದ ಪಾತ್ರ ವಹಿಸಲಿದೆ ಎಂದು ನಿಖಿಲ್ ಸೇನ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications