ಕಾಸರಗೋಡು ನಮ್ಮದು -ಕೇರಳ ; ಬೆಳಗಾವಿ ನಮ್ಮದು- ಮಹಾರಾಷ್ಟ್ರ
ಕಾಸರಗೋಡು ನಮ್ಮದು -ಕೇರಳ ; ಬೆಳಗಾವಿ ನಮ್ಮದು- ಮಹಾರಾಷ್ಟ್ರ
ಮಹಾಜನ್ ವರದಿ ಶಿಫಾರಸ್ಸು ಮುಗಿದ ಅಧ್ಯಾಯ, ಕೋರ್ಟ್ನಲ್ಲೀಗ ಗಡಿ ತಂಟೆ
ನಗರದಲ್ಲಿ ಸುದ್ದಿಗಾರರೊಂದಿಗೆ ಬಧವಾರ ಮಾತನಾಡಿದ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಕಾಸರಗೋಡು ಕೇರಳದ ಅವಿಭಾಜ್ಯ ಅಂಗ. ಹೀಗಾಗಿ ಅದರ ಅಭಿವೃದ್ಧಿಗೆ ಕೇರಳ ಸರಕಾರ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ ಎಂದರು.
ಕಾಸರಗೋಡು ಕರ್ನಾಟಕ್ಕೆ ಸೇರಬೇಕೆಂದು ಮಹಾಜನ್ ಆಯೋಗದ ವರದಿ ಶಿಫಾರಸ್ಸು ಮಾಡಿದೆ. ಆದರೆ ಅದೀಗ ಮುಗಿದ ಅಧ್ಯಾಯ ಎಂದರು.
ಈ ಬಗೆಗೆ ದನಿ ಸೇರಿಸಿದ ಮಹಾರಾಷ್ಟ್ರದ ಹಣಕಾಸು ಸಚಿವ ಜಯಂತ ಪಾಟೀಲ, ಮಹಾಜನ್ ವರದಿ ಇಂದು ಪ್ರಸ್ತುತವಾಗುವುದಿಲ್ಲ. ಅದು ಏನೇ ಹೇಳಲಿ ಬೆಳಗಾವಿ ಬಗೆಗೆ ನಮಗೆ ಭಾವನಾತ್ಮಕ ಸಂಬಂಧವಿದೆ. ಅದನ್ನು ಸುಪ್ರಿಂ ಕೋರ್ಟ್ನಲ್ಲಿ ಪ್ರತಿಪಾದಿಸಿದ್ದೇವೆ ಎಂದರು. ಬೆಳಗಾವಿ ವಿಷಯ ಸುಪ್ರಿಂಕೋರ್ಟ್ನಲ್ಲಿರುವುದರಿಂದ ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಜಯಂತ ಪಾಟೀಲ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications