ನ್ಯಾಯಾಂಗ ವಶದಿಂದ ಮೂರು ದಿನದ ಪೊಲೀಸ್ ಕಸ್ಟಡಿಗೆ ಕಂಚಿಶ್ರೀ
ನ್ಯಾಯಾಂಗ ವಶದಿಂದ ಮೂರು ದಿನದ ಪೊಲೀಸ್ ಕಸ್ಟಡಿಗೆ ಕಂಚಿಶ್ರೀ
3 ದಿನಗಳ ಕಾಲ ಪೋಲೀಸ್ ಕಸ್ಟಡಿಯಲ್ಲಿ ಹೆಚ್ಚಿನ ವಿಚಾರಣೆ-ಕಾಂಚೀಪುರಂ ಕೋರ್ಟ್
ಕಾಂಚೀಪುರಂ: ಕೊಲೆ ಆರೋಪದ ಮೇಲೆ ಬಂಧಿಸಲಾಗಿರುವ ಕಂಚಿ ಶ್ರೀ ಶಂಕರಾಚಾರ್ಯ ಜಯೇಂದ್ರ ಸರಸ್ವತಿಯವರನ್ನು ಮೂರುದಿನಗಳ ಕಾಲ ಪೋಲೀಸ್ ಕಸ್ಟಡಿಗೆ ಶುಕ್ರವಾರ(ನ.19) ನ್ಯಾಯಾಲಯ ಒಪ್ಪಿಸಿದೆ.
ಕಾಂಚೀಪುರಂ ನ್ಯಾಯಾಲಯದಲ್ಲಿ ಪೋಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಮೊದಲ ದರ್ಜೆಯ ನ್ಯಾಯಾಧೀಶ ಜಿ. ಉತ್ತಮ್ರಾಜ್, ನ್ಯಾಯಾಂಗ ಬಂಧನದಲ್ಲಿರುವ ಶ್ರೀಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೋಲೀಸ್ ವಶಕ್ಕೆ ನೀಡಲು ಸಮ್ಮತಿಸಿ ಆದೇಶ ನೀಡಿದರು.
ಶುಕ್ರವಾರ ಮಧ್ಯಾಹ್ನ 12.05 ರಿಂದ ನ. 22 ರ ಸೋಮವಾರ ಬೆಳಗ್ಗೆ 10.30 ರವರೆಗೆ ಶ್ರೀಗಳನ್ನು ಪೋಲೀಸ್ ವಶಕ್ಕೆ ಒಪ್ಪಿಸಲಾಗಿದೆ. ಆಂಧ್ರ ಪ್ರದೇಶದ ಮೆಹಬೂಬ್ ನಗರದಲ್ಲಿ ನ.11 ರಂದು ಶಂಕರಾಚಾರ್ಯರನ್ನು ಬಂಧಿಸಲಾಗಿತ್ತು. ಸೆ.3 ರಂದು ನಡೆದಿದ್ದ ಕಂಚಿ ದೇವಸ್ಥಾನದ ಅಧಿಕಾರಿ ಶಂಕರರಾಮನ್ ಕೊಲೆಗೆ ಸಂಬಂಧಿಸಿದಂತೆ ಹದಿನೆಂಟು ಮಂದಿ ಆರೋಪಿಗಳನ್ನು ಪೋಲೀಸರು ಗುರ್ತಿಸಿದ್ದಾರೆ. ಆರೋಪಿಗಳು ನೀಡಿರುವ ಸಾಕ್ಷ್ಯದ ಮೇಲೆ ಶ್ರೀಗಳನ್ನು ಬಂಧಿಸಲಾಗಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications