ಡಯಾಬಿಟಿಸ್,ರಕ್ತದೊತ್ತಡ, ಹೈಟೆನ್ಷನ್ಗೆ ‘ಹಿಪ್ಪುನೇರಳೆ ಚಹಾ’ ಮದ್ದು
ಡಯಾಬಿಟಿಸ್,ರಕ್ತದೊತ್ತಡ, ಹೈಟೆನ್ಷನ್ಗೆ ‘ಹಿಪ್ಪುನೇರಳೆ ಚಹಾ’ ಮದ್ದು
ಹಿಪ್ಪುನೇರಳೆಯ ‘ಸ್ಫೂರ್ತಿ’ ಆರೋಗ್ಯದಾಯಕ ಪಾನೀಯ ಮಾರುಕಟ್ಟೆಗೆ
ಹಿಪ್ಪುನೇರಳೆ ಎಲೆಗಳನ್ನು ಬಳಕೆ ಮಾಡಿರುವ ಸ್ಫೂರ್ತಿ ಎನ್ನುವ ಹೊಸ ಆರೋಗ್ಯ ಪಾನೀಯವನ್ನು ಕೇಂದ್ರ ರೇಷ್ಮೆ ಮಂಡಳಿ ಇತ್ತೀಚೆಗೆ ಬಿಡುಗಡೆ ಮಾಡಿತು. ಮೈಸೂರು ಮೂಲದ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಕೇಂದ್ರ ಈ ಪಾನೀಯವನ್ನು ಸಿದ್ಧಪಡಿಸಿದೆ.
ಹಿಪ್ಪು ನೇರಳೆ ರೇಷ್ಮೆ ಉದ್ಯಮಕ್ಕೆ ಮಾತ್ರವಲ್ಲದೇ, ತನ್ನ ಔಷಧೀಯ ಗುಣಗಳಿಂದ ರೈತನಿಗೆ ಸಹಕಾರಿಯಾಗಿದೆ. ರೈತರು ಆದಾಯ ತರುವ ಹಿಪ್ಪು ನೇರಳೆ ಕೃಷಿಯತ್ತ ಗಮನಹರಿಸಲು ಇದು ಪರ್ವಕಾಲ. ಹಿಪ್ಪು ನೇರಳೆ ಬಗೆಗೆ ಮತ್ತಷ್ಟು ಅಧ್ಯಯನಗಳು ನಡೆಯುತ್ತಿವೆ.
ಈ ಪಾನೀಯ ಜೀರ್ಣಕ್ರಿಯೆ ವೃದ್ಧಿಗೆ, ರೋಗನಿರೋಧಕ ಶಕ್ತಿ ಹೆಚ್ಚಿಸಲು, ಡಯಾಬಿಟೀಸ್, ರಕ್ತದೊತ್ತಡ, ಹೈಟೆನ್ಷನ್ಗೆ ರಾಮಬಾಣ ಎಂದು ಅಧ್ಯಯನಗಳು ತಿಳಿಸಿವೆ. ಜಪಾನ್, ಚೈನಾ, ಥೈಲಾಂಡ್ ಮತ್ತು ಸೌತ್ ಕೊರಿಯಾದಲ್ಲಿ ಈ ಪಾನೀಯಗಳು ಬಳಕೆಯಲ್ಲಿದೆ. ಹಿಪ್ಪು ನೇರಳೆಯಿಂದ ಚಾಕಲೇಟ್, ಬಿಸ್ಕತ್ ಸೇರಿದಂತೆ 93 ಬಗೆಯ ವೈವಿಧ್ಯಮಯ ಆಹಾರ ಪದಾರ್ಥಗಳನ್ನು ತಯಾರಿಸಬಹುದಾಗಿದೆ ಎಂದು ಕೇಂದ್ರ ರೇಷ್ಮೆ ಮಂಡಳಿಯ ನಿರ್ದೇಶಕರು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications