‘ಕನಕಪುರದಿ ರೈತರು ಆತ್ಮಹತ್ಯೆಮಾಡಿಕೊಂಡಾಗ ಗೌಡ ಕ್ಯಾರೆ ಎನ್ನಲಿಲ್ಲ’
‘ಕನಕಪುರದಿ ರೈತರು ಆತ್ಮಹತ್ಯೆಮಾಡಿಕೊಂಡಾಗ ಗೌಡ ಕ್ಯಾರೆ ಎನ್ನಲಿಲ್ಲ’
ಮಾಜಿ ಪ್ರಧಾನಿ ವಿರುದ್ಧ ಕನಕಪುರ ಸಂಸದೆ ತೇಜಸ್ವಿನಿ ಟೀಕಾ ಪ್ರಹಾರ
ರಾಜಕೀಯವಾಗಿ ಸೊರಗಿಹೋಗಿದ್ದ ದೇವೇಗೌಡರಿಗೆ ಕನಕಪುರದ ಜನತೆ ಪುನರ್ಜನ್ಮ ನೀಡಿದರು. ಆದರೆ ಕನಕಪುರದ ಸಂಸದರಾಗಿದ್ದಾಗ ಕ್ಷೇತ್ರದಲ್ಲಿ 15 ರೈತರು ಆತ್ಮಹತ್ಯೆ ಮಾಡಿಕೊಂಡರೂ ದೇವೇಗೌಡರು ತಿರುಗಿ ನೋಡಲಿಲ್ಲ , ಬದಲಿಗೆ ನತದೃಷ್ಟ ಕುಟುಂಬದ ಸದಸ್ಯರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಭೇಟಿ ಮಾಡಿ ಸಾಂತ್ವನ ಹೇಳಿದರು ಎಂದು ತೇಜಸ್ವಿನಿ ಶ್ರೀರಮೇಶ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಸನ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ಒದಗಿಸಲು ದೇವೇಗೌಡರು ಆಸಕ್ತರಾಗಿದ್ದಾರೆ ; ಕನಕಪುರದ ಬಗೆಗೆ ಅವರಿಗೆ ಯಾವ ಕಾಳಜಿಯೂ ಇಲ್ಲ ಎಂದು ತೇಜಸ್ವಿನಿ ಕಟಕಿಯಾಡಿದ್ದಾರೆ.
(ಇನ್ಫೋ ವಾತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications