ಅವಿರತ ದುಡಿಮೆ, ಮಾನವತೆಯನ್ನು ಮೈಗೂಡಿಸಿಕೊಳ್ಳಿ -ಪ್ರಧಾನಿ ಕರೆ
ಅವಿರತ ದುಡಿಮೆ, ಮಾನವತೆಯನ್ನು ಮೈಗೂಡಿಸಿಕೊಳ್ಳಿ -ಪ್ರಧಾನಿ ಕರೆ
ಸರ್ವ ಧರ್ಮಗಳನ್ನು ಸಮಭಾವದಿಂದ ಕಾಣುವ ಮನೋಭಾವ ಎಲ್ಲರದಾಗಲಿ
ಮಾನವತೆಯನ್ನು ಮೈಗೂಡಿಸಿಕೊಳ್ಳಲು ಎಲ್ಲರೂ ಪ್ರಯತ್ನಿಸಬೇಕು. ಅವಿರತವಾಗಿ ದುಡಿಯುವ ಮೂಲಕ ಬಡವರು ಮತ್ತು ತಳವರ್ಗದವರ ಕಲ್ಯಾಣಕ್ಕಾಗಿ ಶ್ರಮಿಸಬೇಕು ಎಂದು ಗುರು ತೇಜ್ಬಹದ್ದೂರ್ರ ಹುತಾತ್ಮ ದಿನದಂದು (ನ.24, ಬುಧವಾರ) ಪ್ರಧಾನಿ ಮನಮೋಹನ್ ಸಿಂಗ್ ದೇಶದ ಜನತೆಗೆ ಕರೆ ನೀಡಿದರು.
ಸರ್ವ ಧರ್ಮಗಳನ್ನು ನಾವೆಲ್ಲರೂ ಸಮಭಾವದಿಂದ ನೋಡಬೇಕಿದೆ. ಗುರು ತೇಜ್ಬಹದ್ದೂರ್ ಪ್ರತಿಪಾದಿಸಿದ ತಾಳ್ಮೆ, ಸಹಿಷ್ಣುತೆ, ಅವಿರತ ದುಡಿಮೆಗಳು ಸರ್ವವ್ಯಾಪಿಯಾಗಬೇಕು ಎಂದು ಮನಮೋಹನ್ಸಿಂಗ್ ಆಶಿಸಿದರು.
ತೇಜ್ಬಹದ್ದೂರ್ರ ಹುತಾತ್ಮ ದಿನ ಸಹಿಷ್ಣುತೆ ಹಾಗೂ ತ್ಯಾಗ ಮನೋಭಾವವನ್ನು ಜನತೆಯಲ್ಲಿ ಮೂಡಿಸುವ ಮೂಲಕ ಕೋಮು ಸೌಹಾರ್ದತೆಯನ್ನು ಬಲಪಡಿಸುವಂತಾಗುವ ಕುರಿತು ಪ್ರಧಾನಿ ಭರವಸೆ ವ್ಯಕ್ಪಡಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications