ಸರ್ಕಾರ ಉಳಿಸಿಕೊಳ್ಳಲು ತಿಣುಕುತ್ತಿರುವ ಧರಂ ಗೋಳಿಗೆ ‘ಬಂ’ ಕನಿಕರ
ಸರ್ಕಾರ ಉಳಿಸಿಕೊಳ್ಳಲು ತಿಣುಕುತ್ತಿರುವ ಧರಂ ಗೋಳಿಗೆ ‘ಬಂ’ ಕನಿಕರ
ಸಂಪುಟ ವಿಸ್ತರಣೆ ಮಾಡುವುದನ್ನೇ ಸಮ್ಮಿಶ್ರಸರಕಾರ ಸಾಧನೆ ಎಂದು ಭಾವಿಸಿದೆ
ವಿಜಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರ ಸಂಪುಟ ವಿಸ್ತರಣೆ ಮಾಡುವುದನ್ನೇ ಸಾಧನೆ ಎಂದು ಭಾವಿಸಿದೆ. ಸಂಪುಟ ವಿಸ್ತರಣೆ ಆನೆ ಹೊಟ್ಟೆಯ ಕತೆಯಂತಿದೆ ಎಂದರು.
ಆನೆ ಗರ್ಭ ಧರಿಸಲಿ, ಧರಿಸದೇ ಹೋಗಲಿ ಅದರ ಹೊಟ್ಟೆ ಇದ್ದಷ್ಟೇ ಗಾತ್ರ ಇರುತ್ತದೆ. ಆದರೆ ಜನರು ಮಾತ್ರ ಆನೆ ಗರ್ಭ ಧರಿಸಿದೆ ಎಂದು ನಂಬಿರುತ್ತಾರೆ ಎಂದು ಸರಕಾರದ ಕಾರ್ಯವೈಖರಿಯನ್ನು ವ್ಯಂಗ್ಯವಾಗಿ ಹೇಳಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವರ್ತನೆ ಗಮನಿಸಿದರೆ ಚುನಾವಣೆ ಸಮೀಪದಲ್ಲಿಯೇ ಇದೆ ಎನ್ನುವ ಸಂಶಯ ಬಲವಾಗುತ್ತದೆ. ಸರಕಾರ ಉಳಿಸಿಕೊಳ್ಳಲು ಕಸರತ್ತು ನಡೆಸಿರುವ ಮುಖ್ಯಮಂತ್ರಿ ಧರ್ಮಸಿಂಗ್ ಗೋಳನ್ನು ನನ್ನಿಂದ ನೋಡಲು ಸಾಧ್ಯವಾಗುತ್ತಿಲ್ಲ ಎಂದು ಬಂಗಾರಪ್ಪ ಅನುಕಂಪ ವ್ಯಕ್ತಪಡಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications