ಹುತ್ತರಿ ಮಾಡಿರೊ ಕೊಡವರೆಲ್ಲರೂ; ನ.27 ಕೊಡಗು ಜಿಲ್ಲೆಯಲ್ಲಿ ರಜೆ
ಹುತ್ತರಿ ಮಾಡಿರೊ ಕೊಡವರೆಲ್ಲರೂ; ನ.27 ಕೊಡಗು ಜಿಲ್ಲೆಯಲ್ಲಿ ರಜೆ
ಸರಕಾರಿ ನೌಕರರಿಗೆ ರಜವೋ ಮಜ... ಕಿರು ಪ್ರವಾಸದ ಖುಷಿ ಎಲ್ಲೆಡೆ ಕಾಣುತ್ತಿದೆ....
ನೆಗೋಷಿಯಬಲ್ ಇನ್ಸುಟ್ರುಮೆಂಟ್ ಆ್ಯಕ್ಟ್ನಡಿ ಸರಕಾರ ರಜೆ ನೀಡಿದ್ದು , ಕೊಡಗು ಜಿಲ್ಲೆಯ ಜನರಲ್ಲಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ನಮಗೇನೂ ಇಲ್ಲವೇ ಎಂದು ಮುಖ ನೋಡುವ ಇತರೇ ಜಿಲ್ಲೆಯ ನೌಕರರತ್ತ ಸಹಾ ಸರಕಾರ ಗಮನ ಹರಿಸಿದೆ. ರಾಜ್ಯಾದ್ಯಂತ ಎಲ್ಲಾ ನೌಕರರಿಗೆ ಅನ್ವಯವಾಗುವಂತೆ ಶನಿವಾರ(ನ.27)ವನ್ನು ನಿರ್ಬಂಧಿತ ರಜಾದಿನವನ್ನಾಗಿ ಪರಿವರ್ತಿಸಿದೆ.
ಮೊನ್ನೆಯಷ್ಟೇ ದಸರಾ ಹಾಗೂ ದೀಪಾವಳಿ ಹಬ್ಬದ ನೆಪದಲ್ಲಿ ಸಾಲುಸಾಲು ರಜಾ ಪಡೆದಿದ್ದ ನೌಕರರು, ಹುತ್ತರಿ ನೆಪದಲ್ಲಿ ತಮ್ಮ ರಜಾ ದಿನಗಳ ಬಳಕೆಗೆ ಯೋಜನೆ ರೂಪಿಸುತ್ತಿದ್ದಾರೆ. ವರ್ಷದ ಕಡೆಯ ತಿಂಗಳು ಹತ್ತಿರದಲ್ಲಿಯೇ ಇರುವುದರಿಂದ, ರಜಾ ಮುಗಿಸುವ ನೆಪದಲ್ಲಿ ಪುಟ್ಟದೊಂದು ಟೂರ್ ಮಾಡುವ ಕಾರ್ಯಕ್ರಮ ಬಹುತೇಕರಲ್ಲಿದೆ.
(ಇನ್ಫೋ ವಾರ್ತೆ)
Post your views
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications