ರೈತರ ಹಿತಕ್ಕಾಗಿಯೇ ಗ್ರಾಮೀಣ ಪ್ರದೇಶದಿ ಪವರ್ಕಟ್ -ಕೃಷಿ ಸಚಿವ
ರೈತರ ಹಿತಕ್ಕಾಗಿಯೇ ಗ್ರಾಮೀಣ ಪ್ರದೇಶದಿ ಪವರ್ಕಟ್ -ಕೃಷಿ ಸಚಿವ
ಕೋಲಾರ ಜಿಲ್ಲೆಯಲ್ಲಿ 1,100 ಅಡಿಗಳಿಗೆ ಅಂತರ್ಜಲ ಮಟ್ಟದಲ್ಲಿ ಕುಸಿತ
ನಗರದ ಅರಮನೆ ಆವರಣದಲ್ಲಿ ನಾಲ್ಕು ದಿನಗಳ ಅಗ್ರಿ ಮೇಳವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದ 24 ಗಂಟೆ ಕಾಲ ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ನೀಡುವುದರಿಂದ, ರೈತರು ದುರುಪಯೋಗಪಡಿಸಿ ಕೊಳ್ಳುವ ಸಾಧ್ಯತೆಗಳಿವೆ. ಕೆಲವು ರೈತರು ಪಂಪ್ಸೆಟ್ನ ಸ್ವಿಚ್ ಆಫ್ ಮಾಡುವುದೇ ಇಲ್ಲ ಎಂದರು.
ಕೋಲಾರ ಜಿಲ್ಲೆಯಲ್ಲಿ 1,100 ಅಡಿ ಕೊರೆದರೂ ಹನಿ ನೀರು ಸಿಕ್ಕುತ್ತಿಲ್ಲ. ಅಂತರ್ಜಲ ಮಟ್ಟ ದಿನೇದಿನೇ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ಕಡಿತ ರೈತರಿಗೆ ಒಂದು ರೀತಿಯಲ್ಲಿ ವರದಾನವೆ ಸರಿ ಎಂದು ಸಚಿವರು ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)
Post your views
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications