ಡಯಲ್ 139: ರಾಜ್ಯದ ರೈಲುಸೇವೆ ಸಮಗ್ರಮಾಹಿತಿಗಾಗಿ ಕರೆಕೇಂದ್ರ
ಡಯಲ್ 139: ರಾಜ್ಯದ ರೈಲುಸೇವೆ ಸಮಗ್ರಮಾಹಿತಿಗಾಗಿ ಕರೆಕೇಂದ್ರ
ಪ್ರಯಾಣಿಕರಿಗೆ ನೂಕು ನುಗ್ಗಲಿಂದ ಮುಕ್ತಿ , ಗಡಿಬಿಡಿ ಮಾತೇ ಇಲ್ಲ
ದೂರವಾಣಿ ಸಂಖ್ಯೆ 139 ಕ್ಕೆ ಕರೆ ಮಾಡುವ ಮೂಲಕ ರೈಲ್ವೆಗೆ ಸಂಬಂಧಿಸಿದ ಎಲ್ಲ ರೀತಿಯ ಮಾಹಿತಿಯನ್ನು ಪಡೆಯಬಹುದು. ರೈಲುಗಳ ಕುರಿತ ಪ್ರಯಾಣಿಕರ ವಿಚಾರಣೆ ಇದರಿಂದ ಸುಲಭವಾಗಲಿದೆ. ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾದ ಸಹಯೋಗದೊಂದಿಗೆ ಈ ಸವಲತ್ತನ್ನು ನೈರುತ್ಯ ರೈಲ್ವೆ ಕಲ್ಪಿಸಿದೆ.
ರೈಲುಗಳ ಆಗಮನ ಮತ್ತು ನಿರ್ಗಮನ, ಸ್ಥಳಾವಕಾಳ ದೊರೆಯುವಿಕೆ, ಟಿಕೆಟ್ ದರ, ವಿಶೇಷ ರೈಲುಗಳ ಮಾಹಿತಿ, ರೈಲ್ವೆ ನಿಲ್ದಾಣದಲ್ಲಿನ ಸೌಲಭ್ಯಗಳು, ವಿದೇಶಿ ಪ್ರವಾಸಿಗರಿಗೆ ಸಂಬಂಧಿಸಿದ ಮಾಹಿತಿ, ರೈಲುಗಳಲ್ಲಿನ ಸವಲತ್ತುಗಳು, ಕುಂದು-ಕೊರತೆ ಇತ್ಯಾದಿ ಮಾಹಿತಿ-ವಿಚಾರಣೆಧಿಗಾಗಿ 139 ಸಂಖ್ಯೆಗೆ ಕರೆ ಮಾಡಬಹುದು.
ಕರೆಕೇಂದ್ರದಲ್ಲಿ 240 ದೂರವಾಣಿ ಲೈನುಗಳಿರುವುದರಿಂದ ಸಂಪರ್ಕ ಸುಲಭವಾಗಿ ದೊರೆಯುತ್ತದೆ. ಈ ಸೇವೆಯಿಂದಾಗಿ ಪ್ರಯಾಣಿಕರಿಗೆ ನೂಕು ನುಗ್ಗಲು ಹಾಗೂ ಗಡಿಬಿಡಿಯಿಂದ ಮುಕ್ತಿ ದೊರೆಯುತ್ತದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications