ಭ್ರಷ್ಟಾಚಾರ ನೀಗಲು ವಿದ್ಯಾರ್ಥಿಗಳಿಗೆ ಕಡ್ಡಾಯ ಎನ್.ಸಿ.ಸಿ. -ಕಲಾಂ
ಭ್ರಷ್ಟಾಚಾರ ನೀಗಲು ವಿದ್ಯಾರ್ಥಿಗಳಿಗೆ ಕಡ್ಡಾಯ ಎನ್.ಸಿ.ಸಿ. -ಕಲಾಂ
ಸಾಮಾಜಿಕ ಅಭಿವೃದ್ಧಿ ಹಾಗೂ ಶಾಂತಿ ಸಾಧನೆಗಾಗಿ ಎನ್ಸಿಸಿ
ವಿದ್ಯಾರ್ಥಿಗಳಿಗೆ ಎನ್ಸಿಸಿ ತರಬೇತಿ ನೀಡುವುದರಿಂದ ಸಮಾಜದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲಗೊಳಿಸುವುದು ಸಾಧ್ಯವಾಗುತ್ತದೆ. ಅಂತೆಯೇ ಶಿಸ್ತಿನ ಅಳವಡಿಕೆ ಹಾಗೂ ಪರಿಸರ ಪ್ರೇಮವೂ ಎನ್ಸಿಸಿ ತರಬೇತಿಯಿಂದ ಸಾಧ್ಯವಾಗುತ್ತದೆ . ಹಾಗಾಗಿ ಎಲ್ಲ ಅರ್ಹ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಎನ್ಸಿಸಿ ಕಡ್ಡಾಯಗೊಳಿಸಬೇಕು ಎಂದು ಕಲಾಂ ಎನ್ಸಿಸಿ ಉಪನ್ಯಾಸವೊಂದರಲ್ಲಿ ಸೋಮವಾರ ಹೇಳಿದರು.
ಎನ್ಸಿಸಿ ಕಡ್ಡಾಯಗೊಳಿಸುವುದರಿಂದ ಎನ್ಸಿಸಿಗೆ 20 ಮಿಲಿಯನ್ ವಿದ್ಯಾರ್ಥಿಗಳಿಂದ ಬಲಗೊಳ್ಳುತ್ತದೆ. ಸಾಮಾಜಿಕ ಅಭಿವೃದ್ಧಿ ಹಾಗೂ ಶಾಂತಿ ಸಾಧನೆಯಲ್ಲಿ ಈ ಹೆಚ್ಚಳ ಧನಾತ್ಮಕ ಪಾತ್ರ ವಹಿಸುತ್ತದೆ ಎಂದು ಕಲಾಂ ಹೇಳಿದರು.
2020ರೊಳಗೆ ಭಾರತವನ್ನು ಅಭಿವೃದ್ಧಿ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸುವ ಮಂತ್ರಕ್ಕೆ 25 ವರ್ಷದೊಳಗಿನ 540 ಮಿಲಿಯನ್ ಯುವಜನರು ಇಂಧನವಾಗಿದ್ದಾರೆ ಎಂದು ಕಲಾಂ ಹೇಳಿದರು.
(ಪಿಟಿಐ)
Post your views
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications