ಗದಗದಲ್ಲಿ ಜ.8 ರಿಂದ ಮಕ್ಕಳಿಗಾಗಿ ‘ಸಂಗೀತ ಮತ್ತು ನೃತ್ಯ ಸಮ್ಮೇಳನ’
ಗದಗದಲ್ಲಿ ಜ.8 ರಿಂದ ಮಕ್ಕಳಿಗಾಗಿ ‘ಸಂಗೀತ ಮತ್ತು ನೃತ್ಯ ಸಮ್ಮೇಳನ’
ಬಾಲ ಪ್ರತಿಭೆಗಳಿಗೆ ಬಾಲ ಗಂಧರ್ವ ರತ್ನ ಪ್ರಶಸ್ತಿ ಪ್ರದಾನ
ಎರಡು ದಿನಗಳ ಕಾಲ ನಡೆಯುವ ಈ ಸಂಗೀತ ಮತ್ತು ನೃತ್ಯ ಸಮ್ಮೇಳನವನ್ನು ವಿಶೇಷವಾಗಿ ಮಕ್ಕಳಿಗಾಗಿಯೇ ನಡೆಸಲಾಗುತ್ತಿದೆ. ಮಕ್ಕಳಲ್ಲಿನ ಸಂಗೀತ ಮತ್ತು ನೃತ್ಯ ಪ್ರತಿಭೆಯನ್ನು ಗುರ್ತಿಸುವುದು ಈ ಸಮ್ಮೇಳನದ ಉದ್ದೇಶ. ಸಮ್ಮೇಳನದಲ್ಲಿ ಬಾಲ ಪ್ರತಿಭೆಗಳನ್ನು ಗುರುತಿಸಿ, ‘ಬಾಲಗಂಧರ್ವ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.
ಈ ಸಮ್ಮೇಳನದಲ್ಲಿ ಭಾಗವಹಿಸಲು ಬಯಸುವವರು ಕೆಳಗಿನ ವಿಳಾಸ ಸಂಪರ್ಕಿಸಬಹುದು :
ಕಾರ್ಯಾ ಧ್ಯಕ್ಷರು, ಕಲಾ ವಿಕಾಸ ಪರಿಷತ್ತು, ಪಂಚಾಕ್ಷರಿ ನಗರ, 4ನೇ ಅಡ್ಡ ರಸ್ತೆ, ಗದಗ. (ಮೊಬೈಲ್: 94487 46351).
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications