ಮಾಹಾರಾಷ್ಟ್ರ ರಾಜ್ಯಪಾಲ ಹುದ್ದೆಗೆ ‘ಎಸ್’ ಎಂದ ಎಸ್.ಎಮ್.ಕೃಷ್ಣ
ಮಾಹಾರಾಷ್ಟ್ರ ರಾಜ್ಯಪಾಲ ಹುದ್ದೆಗೆ ‘ಎಸ್’ ಎಂದ ಎಸ್.ಎಮ್.ಕೃಷ್ಣ
ಸೋನಿಯಾ ಆದೇಶಕ್ಕೆ ತಲೆಬಾಗಿದ ಕೃಷ್ಣ, ಕರ್ನಾಟಕದ ಬೆಂಬಲಿಗರಿಗೆ ನಿರಾಶೆ
ಚೀನಾ ಪ್ರವಾಸದಿಂದ ಮಂಗಳವಾರ ಸ್ವದೇಶಕ್ಕೆ ಹಿಂತಿರುಗಿದ ಕೃಷ್ಣ ಸೋನಿಯಾಗಾಂಧಿ ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಸಮಾಲೋಚನೆ ನಡೆಸಿ ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಯನ್ನು ಅವರು ಒಪ್ಪಿಕೊಂಡರೆಂದು ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿ ಆಪ್ತರಲ್ಲಿ ಒಬ್ಬರಾದ ಅಂಬಿಕಾ ಸೋನಿ, ಅಹ್ಮದ್ ಪಟೇಲ್ ಮತ್ತು ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ರೊಂದಿಗೂ ಕೃಷ್ಣ ಮಾತುಕತೆ ನಡೆಸಿದ್ದಾರೆ.
ಸದಾ ಬದ್ಧ : ‘ಕಾಂಗ್ರೆಸ್ನ ವಿಧೇಯ ಸೇವಕ ನಾನು, ಕಾಂಗ್ರೆಸ್ ಅಧ್ಯಕ್ಪರ ಆದೇಶಕ್ಕೆ ಸದಾ ಬದ್ಧ’ ಎಂಬ ನಿಲುವನ್ನು ಕೃಷ್ಣ ತಳೆದಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ತಾವು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ವಿರುದ್ಧ ನಿಲವು ತಳೆದಿದ್ದರು ಎಂಬ ಹಿನ್ನೆಲೆಯಲ್ಲಿ ಶಿವಸೇನೆ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಅವರ ನೇಮಕವನ್ನು ವಿರೋಧಿಸಿತ್ತು. ಈ ವಿರೋಧಗಳಿಗೆ ಸೊಪ್ಪು ಹಾಕದ ಕೃಷ್ಣ ಹೈಕಮಾಂಡ್ ಆದೇಶಕ್ಕೆ ತಲೆಬಾಗಿದ್ದಾರೆ.
ಕೃಷ್ಣ ಅವರ ನೇಮಕದ ವಿರುದ್ಧ ಮಿತ್ರ ಪಕ್ಷವಾದ ಎನ್ಸಿಪಿ ಮತ್ತು ಶಿವಸೇನೆಯ ವಿರೋಧಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಆನಂದ ಶರ್ಮಾ ನೆರೆಯ ರಾಜ್ಯಗಳ ರಾಜಕಾರಣಿಗಳನ್ನು ರಾಜ್ಯಪಾಲರಾಗಿ ನೇಮಕ ಮಾಡುವುದು ಹೊಸ ಸಂಪ್ರದಾಯವೇನಲ್ಲ.ಹಿಂದೆಯೂ ಆಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.
ರಾಜ್ಯಪಾಲರ ಹುದ್ದೆ ಸ್ವೀಕರಿಸಿದ ಮಾತ್ರಕ್ಕೆ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳುವುದು ಕಡ್ಡಾಯವೇನಿಲ್ಲ.ರಾಜ್ಯಪಾಲರಾದ ನಂತರ ಸಕ್ರಿಯ ರಾಜಕಾರಣಕ್ಕೆ ಮರಳುವ ಸಂಪ್ರದಾಯ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇ ಇದೆ.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications