ಸಂಪುಟ ವಿಸ್ತರಣೆಗೆ ಡಿ.13 ಗಡುವು ; ಇಲ್ಲದಿದ್ದರೆ ಆಗೋದೇ ಬೇರೆ?
ಸಂಪುಟ ವಿಸ್ತರಣೆಗೆ ಡಿ.13 ಗಡುವು ; ಇಲ್ಲದಿದ್ದರೆ ಆಗೋದೇ ಬೇರೆ?
ಕುಮಾರ್ಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಶಾಸಕರ ರಹಸ್ಯ ಸಮಾಲೋಚನೆ
ಕಾಂಗ್ರೆಸ್ ಮೇಲೆ ಒತ್ತಡ ಹಾಕಲು ಯತ್ನಿಸುತ್ತಿರುವ ಜೆಡಿಎಸ್, ಡಿ.13 ರಂದೂ ಸಂಪುಟ ವಿಸ್ತರಣೆಯಾಗದಿದ್ದರೆ ಮುಂದಿನ ದಾರಿ ಹಿಡಿಯಲು ತೀರ್ಮಾನಿಸಿದೆ. ಅಲ್ಲಿಯವರೆಗೆ ಕಾದು ನೋಡುವ ನೀತಿ ಅನುಸರಿಸಿರುವ ಜೆಡಿಎಸ್ ಶಾಸಕರು, ಬಿಜೆಪಿ ಜೊತೆ ಕೈಜೋಡಿಸುವ ಬಗೆಗೆ ಸಹ ಚಿಂತನೆ ನಡೆಸಿದ್ದಾರೆ. ಯಾರ ಸಂಪರ್ಕಕ್ಕೂ ಸಿಲುಕದೇ ಜೆಡಿಎಸ್ ಶಾಸಕರು, ಕುಮಾರ್ಸ್ವಾಮಿ ನಾಯಕತ್ವದಲ್ಲಿ ರಹಸ್ಯ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ ಎನ್ನಲಾಗಿದೆ.
ದೆಹಲಿಯಲ್ಲಿರುವ ಮುಖ್ಯಮಂತ್ರಿ ಧರ್ಮಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.15 ರೊಳಗೆ ಸಂಪುಟ ವಿಸ್ತರಿಸಲಾಗುವುದು. ಕಾಂಗ್ರೆಸ್ನಿಂದ ಒಂಬತ್ತು ಮಂದಿಗೆ ಮಾತ್ರ ಸಚಿವ ಸ್ಥಾನ ನೀಡಿ, ಎರಡು ಸ್ಥಾನಗಳನ್ನು ಖಾಲಿ ಇಡುವ ಯೋಚನೆ ಇದೆ. ಜೆಡಿಎಸ್ನಿಂದ ಹನ್ನೊಂದು ಮಂದಿಗೆ ಸಚಿವ ಸ್ಥಾನ ನೀಡಲಾಗುವುದು ಎಂದರು.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications