ಧರ್ಮಸಿಂಗ್ ಸರಕಾರದಿಂದ ಟ್ರಾನ್ಸ್ಫರ್ ಬಿಜಿನೆಸ್-ಶಂಕರಮೂರ್ತಿ
ಧರ್ಮಸಿಂಗ್ ಸರಕಾರದಿಂದ ಟ್ರಾನ್ಸ್ಫರ್ ಬಿಜಿನೆಸ್-ಶಂಕರಮೂರ್ತಿ
ಬಿಜೆಪಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರನ್ನು ಕಡೆಗಣಿಸಿಲ್ಲ
ಶುಕ್ರವಾರ(ಡಿ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರ ವರ್ಗಾವಣೆ ಪ್ರಕ್ರಿಯೆಯಲ್ಲಿ ಲೂಟಿ ಮಾಡುತ್ತಿದೆ. ಬೃಹತ್ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಕೆಲವು ಶಾಸಕರು ವರ್ಗಾವಣೆ ಮಾಡಿಸುವುದನ್ನೇ ವೃತ್ತಿಯಾಗಿ ಸ್ವೀಕರಿಸಿದ್ದಾರೆ ಎಂದರು.
ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದೆ. ಸರಕಾರ ಜಾಗೃತವಾಗಬೇಕು, ಅಲ್ಲದೇ ಕೇಂದ್ರದ ಮೇಲೆ ಒತ್ತಡ ತಂದು ನೆನೆಗುದಿಗೆ ಬಿದ್ದಿರುವ ರಾಜ್ಯದ ಯೋಜನೆಗಳಿಗೆ ಚಾಲನೆ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಬಂಗಾರಪ್ಪನವರನ್ನು ಕಡೆಗಣಿಸಿಲ್ಲ : ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪಕ್ಷದ ಬಗೆಗೆ ಎತ್ತಿರುವ ಅಪಸ್ವರಗಳ ಬಗೆಗೆ ಸುದ್ದಿಗಾರರು ಪ್ರಶ್ನಿಸಿದಾಗ, ಅವರಿಗೆ ಪಕ್ಷದಲ್ಲಿ ಒಳ್ಳೆಯ ಅವಕಾಶ ನೀಡಲಾಗಿದೆ. ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಅವರಿಗೆ ಪ್ರಾತಿನಿಧ್ಯ ಕಲ್ಪಿಸಲಾಗಿದೆ. ಯಾವುದೇ ಪಕ್ಷಪಾತದ ಧೋರಣೆಯನ್ನು ಬಿಜೆಪಿ ಅನುಸರಿಸಿಲ್ಲ. ಯಾರು ಬೇಕಾದರೂ ತೀಕ್ಷ್ಣ ಹೇಳಿಕೆಗಳನ್ನು ನೀಡ ಬಹುದು. ಅದನ್ನು ಪಕ್ಷದ ವೇದಿಕೆ ಚರ್ಚಿಸುತ್ತದೆ ಎಂದು ಶಂಕರಮೂರ್ತಿ ಅಭಿಪ್ರಾಯಪಟ್ಟರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications