ಬನ್ನಿ ಮಿತ್ರರೇ, ಬಿಜೆಪಿ ಜೊತೆ ಕೈಸೇರಿಸಿ-ಜೆಡಿಎಸ್ಗೆ ಈಶ್ವರಪ್ಪ ಆಹ್ವಾನ
ಬನ್ನಿ ಮಿತ್ರರೇ, ಬಿಜೆಪಿ ಜೊತೆ ಕೈಸೇರಿಸಿ-ಜೆಡಿಎಸ್ಗೆ ಈಶ್ವರಪ್ಪ ಆಹ್ವಾನ
ಜನರ ಆಶಯಕ್ಕೆ ಸ್ಪಂದಿಸಿ ಕಾಂಗ್ರೆಸ್ಸೇತರ, ಬಿಜೆಪಿ-ಜೆಡಿಎಸ್ ಸರಕಾರ ಸ್ಥಾಪನೆಗೆ ಪ್ರಯತ್ನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಆಶಯದಂತೆಯೇ ಕಾಂಗ್ರೆಸ್ಸೇತರ ಪರ್ಯಾಯ ಸರಕಾರವನ್ನು ರಾಜ್ಯದಲ್ಲಿ ರಚಿಸಲು ಮುಂದಾಗಬೇಕಾಗಿದೆ. ಧರ್ಮಸಿಂಗ್ ನೇತೃತ್ವದ ಮೈತ್ರಿಕೂಟ ಸರಕಾರ ಶೀಘ್ರದಲ್ಲಿಯೇ ಮುರಿದು ಬೀಳಲಿದೆ ಎನ್ನುವುದು ಎರಡು ಪಕ್ಷಗಳ ಮುಖಂಡರ ವ್ಯತಿರಿಕ್ತ ಹೇಳಿಕೆಗಳಿಂದ ಸ್ಪಷ್ಟವಾಗಿದೆ ಎಂದರು.
ಮತ್ತೊಂದು ಮಧ್ಯಂತರ ಚುನಾವಣೆಯನ್ನು ತಪ್ಪಿಸಲು ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್ ಮುಂದಾಗಬೇಕು. ಕಳೆದ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿದ್ದರು. ಆದರೆ ಜೆಡಿಎಸ್ನ ತಪ್ಪು ಧೋರಣೆಯಿಂದ ಮತ್ತೆ ಕಾಂಗ್ರೆಸ್ ನೇತೃತ್ವದ ಸರಕಾರ ರಾಜ್ಯದಲ್ಲಿದೆ. ಬಿಜೆಪಿ ತತ್ವ-ಸಿದ್ಧಾಂತ ಹಾಗೂ ಐಡಿಯಾಲಜಿ ಬಗೆಗೆ ಜೆಡಿಎಸ್ ಮುಖಂಡರಿಗೆ ಕೆಲವು ಅನುಮಾನಗಳಿವೆ.
ರಾಷ್ಟ್ರದ ಸಮಗ್ರ ಪ್ರಗತಿ ಬಿಜೆಪಿಯ ನೀತಿಯಾಗಿದೆ. ಎರಡೂ ಪಕ್ಷಗಳ ಮುಖಂಡರು ಕುಳಿತು, ಚರ್ಚೆ ಮೂಲಕ ಸಂಶಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶಗಳಿವೆ. ಜೆಡಿಎಸ್ ಶಾಸಕರು ಬಿಜೆಪಿ ಮೈತ್ರಿಗೆ ಉತ್ಸಾಹ ತೋರಿಸಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications