ನೃತ್ಯಕಲಾಪರಿಷತ್ಬೆಳ್ಳಿಹಬ್ಬಪ್ರಯುಕ್ತ ಡಿ.15ರಿಂದ ‘ನೃತ್ಯಸಮ್ಮೇಳನ’
ನೃತ್ಯಕಲಾಪರಿಷತ್ಬೆಳ್ಳಿಹಬ್ಬಪ್ರಯುಕ್ತ ಡಿ.15ರಿಂದ ‘ನೃತ್ಯಸಮ್ಮೇಳನ’
ಸಮ್ಮೇನಾಧ್ಯಕ್ಷೆ ಜಯಲಕ್ಷ್ಮೀ ಆಳ್ವರಿಗೆ ‘ನೃತ್ಯಕಲಾ ಶಿರೋಮಣಿ’ ಬಿರುದು
ಈ ರಜತ ಮಹೋತ್ಸವದ ಸಂದರ್ಭದಲ್ಲಿ ವಿಚಾರ ಸಂಕಿರಣ, ನೃತ್ಯ, ಪ್ರಾತ್ಯಕ್ಷಿಕೆ ನಡೆಯಲಿದೆ. ವಿವಿಧ ನೃತ್ಯ ಕಲಾವಿದರಿಂದ ಭರತನಾಟ್ಯ, ಕೂಚಿಪುಡಿ, ಮೋಹಿನಿ ಆಟ್ಟಂ, ಕಥಕ್, ಕಥಕ್ಕಳಿ, ಶಾಸ್ತ್ರೀಯ ನೃತ್ಯರೂಪಕ ಸೇರಿದಂತೆ ವಿವಿಧ ನೃತ್ಯ ಪ್ರಕಾರಗಳನ್ನು ಪರಿಚಯಿಸಲಾಗುವುದು ಎಂದು ಬೆಳ್ಳಿ ಹಬ್ಬ ನೃತ್ಯ ಸಮ್ಮೇಳನಾ ಸಮಿತಿ ಸದಸ್ಯ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಕೆ.ವಿ.ಆರ್. ಠಾಗೂರ್, ಪರಿಷತ್ ಅಧ್ಯಕ್ಷೆ ಲೀಲಾ ರಾಮನಾಥನ್ ಹಾಗೂ ನೃತ್ಯ ಸಮ್ಮೇಳನ ಸದಸ್ಯ ಪದ್ಮಜಾ ಶ್ರೀನಿವಾಸ್ ತಿಳಿಸಿದ್ದಾರೆ.
ನೃತ್ಯ ಸಮ್ಮೇಳನದಲ್ಲಿ ಹಿರಿಯ ನೃತ್ಯ ಗುರು ಜಯಲಕ್ಷ್ಮೀ ಆಳ್ವ ಅವರನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಆಹ್ವಾನಿಸಲಾಗುವುದು ಮತ್ತು ಅವರಿಗೆ ‘ನೃತ್ಯಕಲಾ ಶಿರೋಮಣಿ’ ಬಿರುದು ನೀಡಿ ಸನ್ಮಾನಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications