ನಟ ಬಾಲಕೃಷ್ಣ ನಮ್ಮನ್ನು ಕೊಲ್ಲಲು ಗುಂಡು ಹಾರಿಸಲಿಲ್ಲ-ಪ್ರಕರಣಕ್ಕೆ ತಿರುವು
ನಟ ಬಾಲಕೃಷ್ಣ ನಮ್ಮನ್ನು ಕೊಲ್ಲಲು ಗುಂಡು ಹಾರಿಸಲಿಲ್ಲ-ಪ್ರಕರಣಕ್ಕೆ ತಿರುವು
ತೆಲುಗು ಚಿತ್ರರಂಗದ ಸೂಪರ್ಸ್ಟಾರ್ ಕೊಲೆ ಪ್ರಯತ್ನದ ಆರೋಪದಿಂದ ಮುಕ್ತರಾಗುವರೇ?
ತೆಲುಗು ನಿರ್ಮಾಪಕ ಹಾಗೂ ಜ್ಯೋತಿಷಿ ಸತ್ಯನಾರಾಯಣ ಚೌಧರಿ ಹಾಗೂ ಬೆಲ್ಲಮಕೊಂಡ ಸುರೇಶ್ ಮೇಲೆ, ಬಾಲಕೃಷ್ಣ ಗುಂಡು ಹಾರಿಸಿದ್ದಾರೆ ಎನ್ನಲಾಗಿತ್ತು. ನಾಂಪಲ್ಲಿ ಕ್ರಿಮಿನಲ್ ಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ , ಬಾಲಕೃಷ್ಣ ನಮ್ಮ ಮೇಲೆ ಗುಂಡು ಹಾರಿಸಲಿಲ್ಲ. ಈ ಘಟನೆಯಲ್ಲಿ ಅವರದೇನೂ ತಪ್ಪಿಲ್ಲ ಎಂದು ಚೌಧರಿ ಹೇಳಿಕೆ ನೀಡಿದ್ದಾರೆ.
ಗುಂಡಿನ ದಾಳಿಗೆ ಸಿಲುಕಿದ್ದ ಸುರೇಶ್, ಚೌಧರಿ ಹೇಳಿಕೆಯನ್ನು ಸಮರ್ಥಿಸಿದ್ದಾನೆ. ನನ್ನ ಅಥವಾ ಚೌಧರಿ ಮೇಲೆ ಬಾಲಕೃಷ್ಣ ಗುಂಡು ಹಾರಿಸಲಿಲ್ಲ. ಬದಲಿಗೆ ನಮ್ಮನ್ನು ಉಳಿಸಲು ಅವರು ಪ್ರಯತ್ನಿಸಿದ್ದಾರೆ ಎಂದು ಸುರೇಶ್ ತಿಳಿಸಿದ್ದಾನೆ.
ಸಿನಿಮಾ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಟ ಬಾಲಕೃಷ್ಣ ಮತ್ತು ಚೌಧರಿ ನಡುವೆ ಮಾತುಕತೆ ನಡೆಯುವಾಗ, ಅಪರಿಚಿತ ವ್ಯಕ್ತಿ ಎಲ್ಲಿಂದಲೋ ಬಂದು ನಮ್ಮ ಮೇಲೆ ದಾಳಿಗೆ ಮುಂದಾದ. ನಟ ಬಾಲಕೃಷ್ಣ ನಮ್ಮ ರಕ್ಷಣೆಗೆ ಯತ್ನಿಸಿದರು ಎಂದು ಸುರೇಶ್ ತಿಳಿಸಿದ್ದಾನೆ.
ಜೂನ್ 4 ರಂದು ನಡೆದಿದ್ದ ಈ ಘಟನೆ ಆಂಧ್ರ ಪ್ರದೇಶದಲ್ಲಿ ವಿವಾದಕ್ಕೆ ಗ್ರಾಸವಾಗಿ, ತೀವ್ರ ಕುತೂಹಲ ಮೂಡಿಸಿತ್ತು.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications