ಕ್ರೆೃಂ ಡೈರಿ- ಸ್ಪೋರಿಗಳಿಗೆ ಕಡಿವಾಣ ಹಾಕಲು ರಾಜ್ಯಸರ್ಕಾರಕ್ಕೆ ಅಧಿಕಾರ
ಕ್ರೆೃಂ ಡೈರಿ- ಸ್ಪೋರಿಗಳಿಗೆ ಕಡಿವಾಣ ಹಾಕಲು ರಾಜ್ಯಸರ್ಕಾರಕ್ಕೆ ಅಧಿಕಾರ
ಕ್ರೆೃಂ ವೈಭವೀಕರಿಸುವವರ ಮೇಲೆ ಕ್ರಮ ಜರುಗಿಸಲು ನ್ಯಾಯಾಲಯದ ಸೂಚನೆ
ಕ್ರೆೃಂ ಧಾರಾವಾಹಿಗಳ ನಿಲ್ಲಿಸುವಂತೆ ನ್ಯಾಯವಾದಿ ಎ.ವಿ.ಅಮರನಾಥ್, ಹೈಕೋರ್ಟ್ನಲ್ಲಿ ಅರ್ಜಿಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕ್ರೆೃಂ ಧಾರಾವಾಹಿಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಹೈಕೋರ್ಟ್, ರಾಜ್ಯ ಸರಕಾರಕ್ಕೆ ನೀಡಿದೆ. ಧಾರಾವಾಹಿಗಳನ್ನು ಪ್ರಸಾರ ಮಾಡುವ ಟಿ.ವಿ.ಸಂಸ್ಥೆ, ಅವುಗಳಿಗೆ ಮಾಹಿತಿ ನೀಡುವ ಪೋಲೀಸರ ಮೇಲೆ ಕ್ರಮ ತೆಗೆದುಕೊಳ್ಳ ಬಹುದೆಂದು ಹೈಕೋರ್ಟ್ ತಿಳಿಸಿದೆ.
ಧಾರಾವಾಹಿಯಲ್ಲಿ ಪತ್ರಕರ್ತರು ಕ್ರೆೃಂ ವೈಭವೀಕರಿಸಿ ಕಾನೂನು ಬಾಹಿರವಾಗಿ ವರ್ತಿಸುತ್ತಿದ್ದಾರೆ. ವಿಚಾರಣೆಗೆ ಮೊದಲೇ ಪೂರ್ವಾಗ್ರಹಪೀಡಿತರಾಗಿ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಲಾಗುತ್ತಿದೆ. ಮಹಿಳೆಯರು ಹಾಗೂ ಮಕ್ಕಳು ಈ ಧಾರಾವಾಹಿಯಿಂದ ಭೀತಿಗೆ ಒಳಗಾಗಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.
ಮುಂದಿನ ವಿಚಾರಣೆ ಡಿ.17 ರಂದು ನಡೆಯಲಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications