ಸಚಿವನಾಗದ ಕುರಿತು ನನಗೆ ಏನೇನೂ ಬೇಸರವಿಲ್ಲ-ಪಟೇಲ್ ಪುತ್ರ
ಸಚಿವನಾಗದ ಕುರಿತು ನನಗೆ ಏನೇನೂ ಬೇಸರವಿಲ್ಲ-ಪಟೇಲ್ ಪುತ್ರ
ಜಾತ್ಯತೀತ ದಳದಲ್ಲಿ ಮಹಿಮಾ ಪಟೇಲ್ ಮೂಲೆಗುಂಪು?
ಸಂಪುಟದಲ್ಲಿ ಸ್ಥಾನ ದೊರೆಯದ ಕುರಿತು ನಾನು ನಿರಾಶನಾಗಿಲ್ಲ . ಈ ಕುರಿತು ದೇವೇಗೌಡ ಸೇರಿದಂತೆ ಯಾರನ್ನೂ ದೂರುವುದಿಲ್ಲಿ ಎಂದು ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ಮಹಿಮಾ ಪಟೇಲ್ ತಿಳಿಸಿದ್ದಾರೆ.
ಕಾನೂನಿನ ಪ್ರಕಾರ ಮಂತ್ರಿಮಂಡಲ ಗಾತ್ರಕ್ಕೆ ಕಡಿವಾಣವಿದೆ. ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರವನ್ನು ಬ್ಯಾಲೆನ್ಸ್ ಮಾಡುವುದು ಅಗತ್ಯವಾಗಿದೆ. ಸರ್ಕಾರದ ಹಿತಾಸಕ್ತಿಗೆ ಯಾವುದು ಅಗತ್ಯವೋ ಆ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಮಹಿಮಾ ಪಟೇಲ್ ಹೇಳಿದರು. ಆದರೆ ತಮಗೆ ಸಚಿವ ಸ್ಥಾನ ದೊರೆತಿದ್ದರೆ ಕ್ಷೇತ್ರದ ಅಭಿವೃದ್ಧಿಗೆ ನೆರವಾಗುತ್ತಿತ್ತು ಎಂದು ಹೇಳುವುದನ್ನು ಮಹಿಮಾ ಪಟೇಲ್ ಮರೆಯಲಿಲ್ಲ .
ಚುನಾವಣೆಗೆ ಮುನ್ನ ಈ-ಟೀವಿ ಸಂದರ್ಶನದಲ್ಲಿ ಜಾತ್ಯತೀತ ಜನತಾದಳ ಪಕ್ಷದಲ್ಲಿ ತಮಗಿರುವ ಹಿಡಿತದ ಕುರಿತು ಮಹಿಮಾ ಪಟೇಲ್ ಹೆಮ್ಮೆಯಿಂದ ಹೇಳಿಕೊಂಡಿದ್ದರು. ಆದರೆ ಚುನಾವಣಾ ನಂತರ ಮಹಿಮಾ ಪಟೇಲ್ರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗಿದೆ ಎಂದು ಅವರ ಅಭಿಮಾನಿಗಳು ದೂರುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications