ವದಂತಿಗಳಿಗೆ ತೆರೆ, ಶಂಕರರಾಮನ್ ಪ್ರಕರಣದ ಆರೋಪಿ ಅಪ್ಪುಸೆರೆ
ವದಂತಿಗಳಿಗೆ ತೆರೆ, ಶಂಕರರಾಮನ್ ಪ್ರಕರಣದ ಆರೋಪಿ ಅಪ್ಪುಸೆರೆ
ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 20ಕ್ಕೆ ಏರಿಕೆ
ಕಾಂಚೀಪುರಂನ ಪೊಲೀಸ್ ವರಿಷ್ಠಾಧಿಕಾರಿ ಪ್ರೇಮಕುಮಾರ್ ನೇತೃತ್ವದ ವಿಶೇಷ ಪೊಲೀಸ್ ತಂಡ ಆಂಧ್ರಪ್ರದೇಶದ ಚಿತ್ತೂರ್ ಜಿಲ್ಲೆಯ ಬಾಲಕೃಷ್ಣಪುರಂನಲ್ಲಿ ಭಾನುವಾರ ಅಪ್ಪುವನ್ನು ಬಂಧಿಸಿತು.
ಅಪ್ಪು ಸ್ವತಃ ಶರಣಾಗತನಾಗಿದ್ದು , ಆನಂತರ ಆತನನ್ನು ಬಂಧಿಸಲಾಯಿತು. ಬಂಧನದ ನಂತರ ಆತನನ್ನು ಚೆನ್ನೈಗೆ ಕರೆದೊಯ್ಯಲಾಯಿತು ಎಂದು ಅಪ್ಪು ಸಂಬಂಧಿಕರು ತಿಳಿಸಿದ್ದಾರೆ.
ಇನ್ನೊಂದು ವರದಿಯ ಪ್ರಕಾರ ಅಪ್ಪುವಿನ ಚಿಕ್ಕಪ್ಪ ಚೆಂಗಲವರಾಯನ್ ಅಪ್ಪು ಪೊಲೀಸರ ಮುಂದೆ ಹಾಜರಾಗಲು ಸಹಾಯ ಮಾಡಿದರು. ಆನಂತರ ಆಂಧ್ರ ಪೊಲೀಸರು ಆತನನ್ನು ತಮಿಳುನಾಡಿನ ಪೊಲೀಸರಿಗೆ ಒಪ್ಪಿಸಿದರು. ಅಪ್ಪು ಬಂಧನದೊಂದಿಗೆ ಶಂಕರರಾಮನ್ ಕೊಲೆ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 20ಕ್ಕೆ ಏರಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications