ನಾಡಿನೈವರು ಜಾನಪದ ಕಲಾವಿದರಿಗೆ ಕನ್ನಡ ಸಾಹಿತ್ಯಪರಿಷತ್ ಮನ್ನಣೆ
ನಾಡಿನೈವರು ಜಾನಪದ ಕಲಾವಿದರಿಗೆ ಕನ್ನಡ ಸಾಹಿತ್ಯಪರಿಷತ್ ಮನ್ನಣೆ
ಚನ್ನೇಗೌಡ, ಕಲ್ಯಾಣಮ್ಮ ಸೇರಿದಂತೆ ಐವರಿಗೆ ತಾಯಮ್ಮ ಮತ್ತು ಮಲ್ಲಯ್ಯ ಪ್ರಶಸ್ತಿ
ಜಾನಪದ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಕಲಾವಿದರನ್ನು ಗುರ್ತಿಸಿ ಪ್ರೋತ್ಸಾಹಿಸುವುದು ಪ್ರಶಸ್ತಿಯ ಆಶಯ. ಈ ಪ್ರಶಸ್ತಿಗೆ ಹಿಂದಲತ್ತಿ ಚನ್ನೇಗೌಡ, ಕಲ್ಯಾಣಮ್ಮ, ಕದಿರಯ್ಯ, ಮುದುಕವ್ವ ಪೂಜಾರಿ, ತಾರಾಬಾಯಿ ದೊಡ್ಡಿ ಪಾತ್ರರಾಗಿದ್ದಾರೆ.
ಮೂರು ಸಾವಿರ ರೂ.ಗಳ ನಗದು ಹಣವನ್ನು ಪ್ರಶಸ್ತಿ ಒಳಗೊಂಡಿದೆ. ಕನ್ನಡ ಸಾಹಿತ್ಯ ಪರಿಷತ್ತುನೊಂದಿಗೆ ಕೈಜೋಡಿಸಿರುವ ವಿಧಾನ ಪರಿಷತ್ತು ಸದಸ್ಯ ಎಸ್.ಎಂ.ಶಂಕರ್(ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಅವರ ಸಹೋದರ) ತಮ್ಮ ತಂದೆ-ತಾಯಿಯ ಹೆಸರಲ್ಲಿ ಈ ಪ್ರಶಸ್ತಿಯನ್ನು ನೀಡುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications