ಲೇಖಕಿ ಗೀತಾ ನಾಗಭೂಷಣರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಲೇಖಕಿ ಗೀತಾ ನಾಗಭೂಷಣರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಹೈದ್ರಾಬಾದ್ ಕರ್ನಾಟಕದ ಬರಹಗಾರರಿಗೆ ಮೊದಲ ಬಾರಿಗೆ ಮಣೆ
ಗೀತಾ ನಾಗಭೂಷಣ್ರವರ ‘ಬದುಕು’ ಕಾದಂಬರಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಪ್ರಕಟಿಸಲಾಗಿದೆ. ಈ ಕಾದಂಬರಿಗೆ ಹಲವು ಪ್ರಶಸ್ತಿ ಈಗಾಗಲೇ ದೊರೆತಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಹೈದರಾಬಾದ್ ಕರ್ನಾಟಕದ ಮೊದಲ ಸಾಹಿತಿ ಎನ್ನುವ ಹೆಮ್ಮೆ ಗೀತಾ ನಾಗಭೂಷಣ ಅವರದಾಗಿದೆ.
ಪ್ರಶಸ್ತಿ ವಿಜೇತರ ಪಟ್ಟಿ:
ಕವಿಗಳಾದ ಹಿರೇಂದ್ರ ನಾಥ್ ದತ್ತಾ (ಅಸ್ಸಾಮಿ), ಗುಲಾಂ ನಬಿ ಫಿರಾಕ್ (ಕಾಶ್ಮೀರಿ), ಚಂದ್ರಭಾನು ಸಿಂಗ್ (ಮೈಥಿಲಿ), ಬಿರೇಂದ್ರಜಿತ್ ನೊರೆಮ್ (ಮಣಿಪುರಿ), ತಮಿಳನ್ಬನ್ (ತಮಿಳು), ಕಾದಂಬರಿಕಾರರಾದ ಸದಾನಂದ್ ದೇಶಮುಖ್ (ಮರಾಠಿ), ನಂದ ಭರದ್ವಾಜ್ (ರಾಜಸ್ತಾನಿ), ನವೀನ್ (ತೆಲುಗು) ಹಾಗೂ ಪ್ರಬಂಧಕಾರರಾದ ಸುಧೀರ್ ಚಕ್ರವರ್ತಿ (ಬಂಗಾಳಿ), ಶಿವನಾಥ್ (ದೋಗ್ರಿ), ಪ್ರಫುಲ್ಲ ಕುಮಾರ್ ಮೊಹಾಂತಿ (ಒರಿಯಾ), ಪಂಜಾಬಿ ವಿಮರ್ಶಕ ಸುತಿಂದರ್ ಸಿಂಗ್ ಹಾಗೂ ಗುಜರಾತಿ ವಿಮರ್ಶಕ ಅಮೃತ್ಲಾಲ್ ವೆಗಾದ್.
ಪ್ರಶಸ್ತಿಯು 50 ಸಾವಿರ ರೂ. ನಗದು ಹಾಗೂ ನೆನಪಿನ ಫಲಕವನ್ನು ಒಳಗೊಂಡಿದೆ. 2005ರ ಫೆಬ್ರುವರಿಯಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಕಾರ್ಯದರ್ಶಿ ಕೆ.ಸಚ್ಚಿದಾನಂದ್ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications