ವೆಂಕಟಾಚಲರಿಗೆ ಕಡಿವಾಣ; ಉಪಲೋಕಾಯುಕ್ತರಾಗಿ ಬಸವನಗೌಡ
ವೆಂಕಟಾಚಲರಿಗೆ ಕಡಿವಾಣ; ಉಪಲೋಕಾಯುಕ್ತರಾಗಿ ಬಸವನಗೌಡ
ಹೆಚ್ಚಿನ ಅಧಿಕಾರ ಕೋರಿದರೆ, ಇರುವ ಅಧಿಕಾರ ಮೊಟಕುಗೊಳಿಸಿದ ಧರ್ಮಸಿಂಗ್
ಬಹು ವರ್ಷಗಳಿಂದ ಖಾಲಿ ಇದ್ದ ಹುದ್ದೆಯನ್ನು ತುಂಬಿ ಲೋಕಾಯುಕ್ತವನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ಬಸವನಗೌಡರ ನೇಮಕವನ್ನು ಸರಕಾರ ಸಮರ್ಥಿಸಿಕೊಂಡಿದೆ.
ಭ್ರಷ್ಟತೆಯ ವಿರುದ್ಧ ಸಮರ ಸಾರಿದ್ದ ವೆಂಕಾಚಲ ಲೋಕಾಯುಕ್ತಕ್ಕೆ ಮತ್ತಷ್ಟು ಅಧಿಕಾರ ನೀಡುವಂತೆ ಸರಕಾರವನ್ನು ಕೋರಿದ್ದರು. ಆದರೆ ಸರಕಾರ ವ್ಯತಿರಿಕ್ತವಾಗಿ ಸ್ಪಂದಿಸಿ ಅವರ ಅಧಿಕಾರವನ್ನು ಮೊಟಕು ಗೊಳಿಸಲಾಗಿದೆ ಎಂಬ ದೂರು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.
ವೆಂಕಟಾಚಲ ಈಗ ಪವರ್ಲೆಸ್ ಚೀಫ್ ಆಗಿದ್ದಾರೆ. ಸರಕಾರಿ ಕಚೇರಿಗಳ ಮೇಲೆ ದಾಳಿ, ತಪಾಸಣೆ, ನೌಕರರ ನೇರ ವಿಚಾರಣೆ, ಸರಕಾರಕ್ಕೆ ಭ್ರಷ್ಟತೆಯ ಬಗ್ಗೆ ವರದಿ ಮಾಡುವುದು ಮತ್ತಿತರ ಅಧಿಕಾರದಿಂದ ವಂಚಿತರಾಗಿದ್ದಾರೆ.
ಅತೃಪ್ತಿ ಇಲ್ಲ : ಉಪ ಲೋಕಾಯುಕ್ತರ ನೇಮಕದಿಂದ ನನ್ನ ಕೆಲಸ ಹಗುರವಾಗಿದೆ. ಅಲ್ಲದೇ ಭ್ರಷ್ಟತೆಯ ವಿರುದ್ಧದ ನನ್ನ ಸಮರಕ್ಕೆ ಬಸವನಗೌಡ ಮತ್ತಷ್ಟು ಬಲ ತುಂಬಲಿದ್ದಾರೆ ಎಂದು ಲೋಕಾಯುಕ್ತ ವೆಂಕಟಾಚಲ ಪ್ರತಿಕ್ರಿಯಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications