ಮಾಜಿ ಪ್ರಧಾನಿ, ಹಿರಿಯ ಕಾಂಗ್ರೆಸ್ಸಿಗ ಪಿ.ವಿ.ನರಸಿಂಹರಾವ್ ನಿಧನ
ಮಾಜಿ ಪ್ರಧಾನಿ, ಹಿರಿಯ ಕಾಂಗ್ರೆಸ್ಸಿಗ ಪಿ.ವಿ.ನರಸಿಂಹರಾವ್ ನಿಧನ
ನೆಹರೂ ಕುಟುಂಬದವರ ನಂತರ 5 ವರ್ಷ ಪ್ರಧಾನಿಯಾಗಿದ್ದ ಮೊದಲಿಗ ಇನ್ನಿಲ್ಲ
ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ನರಸಿಂಹರಾವ್ ಅವರನ್ನು ಡಿಸೆಂಬರ್ 9ರಂದು ಎಐಐಎಂಎಸ್ಗೆ ದಾಖಲು ಮಾಡಲಾಗಿತ್ತು . ಅನಾರೋಗ್ಯದಿಂದ ಚೇತರಿಸಿಕೊಳ್ಳದ ರಾವ್ ಗುರುವಾರ (ಡಿ.23) ಮಧ್ಯಾಹ್ನ 2.40ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಸಾವಿನ ಸಮಯದಲ್ಲಿ ಅವರ ಪುತ್ರ ಪ್ರಭಾಕರ್ರಾವ್ ಜೊತೆಗಿದ್ದರು ಎಂದು ನರಸಿಂಹರಾವ್ ಸಹಾಯಕ ಚೇತನ್ಶರ್ಮ ತಿಳಿಸಿದ್ದಾರೆ.
ಮೂವರು ಪುತ್ರರು ಹಾಗೂ ಐವರು ಪುತ್ರಿಯರನ್ನು ನರಸಿಂಹರಾವ್ ಅಗಲಿದ್ದಾರೆ. ನರಸಿಂಹರಾವ್ ಪುತ್ರ ಪಿ.ವಿ.ರಂಗರಾವ್ ಆಂಧ್ರಪ್ರದೇಶ ಸರ್ಕಾರದಲ್ಲಿ ಸಚಿವರಾಗಿದ್ದಾರೆ.
1991ರಿಂದ 96ರವರೆಗೆ ಪ್ರಧಾನ ಮಂತ್ರಿಯಾಗಿದ್ದ ಪಿ.ವಿ.ನರಸಿಂಹರಾವ್, ನೆಹರೂ ಕುಟುಂಬದವರ ನಂತರ ಐದು ವರ್ಷಗಳ ಕಾಲ ಪ್ರಧಾನ ಮಂತ್ರಿ ಪದ ಪೂರೈಸಿದ ಮೊದಲ ಪ್ರಧಾನ ಮಂತ್ರಿ ಎನ್ನುವ ಅಗ್ಗಳಿಕೆಗೆ ಪಾತ್ರರಾಗಿದ್ದಾರೆ.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications