ಮತ್ತೂರು ಕೃಷ್ಣಮೂರ್ತಿಗೆ ಕುವೆಂಪು ವಿ.ವಿ. ಗೌರವ ಡಾಕ್ಟರೇಟ್
ಮತ್ತೂರು ಕೃಷ್ಣಮೂರ್ತಿಗೆ ಕುವೆಂಪು ವಿ.ವಿ. ಗೌರವ ಡಾಕ್ಟರೇಟ್
ಡಿಸೆಂಬರ್ 28ರಂದು ರಾಜ್ಯಪಾಲರಿಂದ ಡಾಕ್ಟರೇಟ್ ಪ್ರದಾನ
ಕುವೆಂಪು ವಿಶ್ವವಿದ್ಯಾಲಯದ 15ನೇ ವಾರ್ಷಿಕ ಘಟಿಕೋತ್ಸವವಾದ ಡಿಸೆಂಬರ್ 28ರಂದು ರಾಜ್ಯಪಾಲ ಟಿ.ಎನ್. ಚತುರ್ವೇದಿ ಮತ್ತೂರರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡುವರು.
ಮತ್ತೂರರ ಕಿರು ಪರಿಚಯ : ಶಿವಮೊಗ್ಗ ಜಿಲ್ಲೆಯ ಮತ್ತೂರು ಗ್ರಾಮದಲ್ಲಿ ಜನಿಸಿದ ಕೃಷ್ಣಮೂರ್ತಿ, ವೇದ ಹಾಗೂ ಸಂಸ್ಕೃತಿಗಳನ್ನು ಅಭ್ಯಸಿಸಿದವರು. ಕುಮಾರವ್ಯಾಸ ಭಾರತದ ಬಗ್ಗೆ ಇದುವವರೆಗೆ ಟಿವಿ ವಾಹಿನಿಗಳಲ್ಲಿ ಹಲವು ವ್ಯಾಖ್ಯಾನಗಳನ್ನು ನೀಡಿರುವ ಹೆಗ್ಗಳಿಕೆಯೂ ಇವರದಾಗಿದೆ. ಸಂಯುಕ್ತ ಕರ್ನಾಟಕದಲ್ಲಿ ಪತ್ರಕರ್ತರಾಗಿ ದುಡಿದಿರುವ ಮತ್ತೂರು, ಭಾರತೀಯ ವಿದ್ಯಾಭವನದ ಲಂಡನ್ ಶಾಖೆಯ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಮತ್ತೂರರ 24 ಕೃತಿಗಳು ಕನ್ನಡದಲ್ಲಿ ಹಾಗೂ 7 ಕೃತಿಗಳು ಇಂಗ್ಲಿಷಿನಲ್ಲಿ ಪ್ರಕಟವಾಗಿವೆ.
ಡಿ.23ರ ಗುರುವಾರ ನಿಧನರಾದ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ಇನ್ಸೈಡರ್ ಕೃತಿಯನ್ನು ಅಂತರ್ ದೃಷ್ಟಿ ಹೆಸರಿನಲ್ಲಿ ಮತ್ತೂರು ಕನ್ನಡಕ್ಕೆ ತಂದಿದ್ದರು. ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಮತ್ತೂರರಿಗೆ ಸಂದಿವೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications