‘ಸ್ಪರ್ಶ’ದಲ್ಲಿ ರಸಋಷಿ ಕುವೆಂಪು ಪ್ರಪಂಚ
‘ಸ್ಪರ್ಶ’ದಲ್ಲಿ ರಸಋಷಿ ಕುವೆಂಪು ಪ್ರಪಂಚ
ಡಿ.21ರಿಂದ 31ರವರೆಗೆ ಸ್ಪರ್ಶ ಬಾನುಲಿ ಕೇಂದ್ರದಿಂದ ಕುವೆಂಪು ಶತಮಾನೋತ್ಸವದ ವಿಶೇಷ ಕಾರ್ಯಕ್ರಮಗಳು
ಡಿಸೆಂಬರ್ 28ರಂದು ಪಂಪ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ದೇ. ಜವರೇಗೌಡ ಕುವೆಂಪು ಅವರೊಂದಿಗಿನ ಅನುಭವಗಳನ್ನು ವಿವರಿಸಲಿದ್ದಾರೆ.
ಡಿಸೆಂಬರನ 29 ರಂದು ಪ್ರೊ. ಪದ್ಮಾ ಶಿವರುದ್ರಪ್ಪ ಕುವೆಂಪು ಅವರ ರಾಮಾಯಣ ದರ್ಶನಂ ಬಗ್ಗೆ ಮಾತನಾಡಲಿದ್ದಾರೆ.
ಡಿಸೆಂಬರ್ 30 ರಂದು ಹಿರಿಯ ರಂಗಕರ್ಮಿ ಹಾಗೂ ನಟ ಸಿ.ಆರ್.ಸಿಂಹ ಕುವೆಂಪು ಜೀವನ ಸಾರ ವಿವರಿಸುವ ರಸಖುಷಿ ನಾಟಕ ಹಾಗೂ ಉಳಿದ ನಾಟಕಗಳ ಬಗ್ಗೆ ಅಭಿಪ್ರಾಯ ಮಂಡಿಸುವರು.
ಡಿಸೆಂಬರ್ 31 ರಂದು ಕಾನೂರು ಸುಬ್ಬಮ್ಮ ಹೆಗ್ಗಡತಿ ಚಿತ್ರದಲ್ಲಿ ಪ್ರಧಾನ ಭೂಮಿಕೆಯಲ್ಲಿ ಅಭಿನಯಿಸಿದ ನಟಿ ತಾರಾ ಆ ಕಾದಂಬರಿ ಬಗ್ಗೆ ತಮಗನ್ನಿಸಿದ್ದನ್ನು ಶ್ರೋತೃಗಳೊಂದಿಗೆ ಹಂಚಿಕೊಳ್ಳುವರು.
ಸಂದರ್ಶನ ಪ್ರಸಾರದ ಮಧ್ಯೆ ಕುವೆಂಪು ರಚಿಸಿದ ಗೀತೆಗಳು ಪ್ರಸಾರವಾಗಲಿದೆ.
ಇದು ಸ್ಪರ್ಶ ವಾಹಿನಿಂದ ಕುವೆಂಪು ಅವರಿಗೆ ಸಲ್ಲಿಸುತ್ತಿರುವ ಗೌರವ. ‘ ಸ್ಪರ್ಶ’ ಬಾನುಲಿ ಕೇವಲ ಬೆಂಗಳೂರು ಕೇಳುಗರಿಗಷ್ಟೇ ಅಲ್ಲ , ಹೊರ ದೇಶದ ಶೋತೃಗಳನ್ನು ತಲುಪಲಿದೆ ಎಂದು ಸ್ಪರ್ಶ ಕನ್ನಡ ವಾಹಿನಿ ನಿರ್ದೇಶಕ ಚೈತನ್ಯ ಹೆಗಡೆ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications